ರಣಜಿ ಟ್ರೋಫಿ: ಕರ್ನಾಟಕಕ್ಕೆ ಚಿಗುರಿದ ಗೆಲುವಿನ ಕನಸು

Webdunia
ಗುರುವಾರ, 13 ಫೆಬ್ರವರಿ 2020 (16:31 IST)
ಬೆಂಗಳೂರು: ಬರೋಡ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ಎರಡನೇ ದಿನವೂ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ.


ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 233 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಬರೋಡ ಕೇವಲ 85 ರನ್ ಗಳಿಗೆ ಸರ್ವಪತನ ಕಂಡಿತ್ತು. ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬರೋಡ ದ್ವಿತೀಯ ದಿನದಾಟದಲ್ಲಿ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿದೆ. ಈ ಮೂಲಕ ಕೇವಲ 40 ರನ್ ಗಳ ಮುನ್ನಡೆ ಸಾಧಿಸಿದೆ.

ಉತ್ತಮವಾಗಿ ಆಡುತ್ತಿದ್ದ ಅಹಮ್ಮದೂರ್ ಪಠಾಣ್ 90 ರನ್ ಗಳಿಸಿ ಪ್ರಸೀದ್ ಕೃಷ್ಣಾಗೆ ವಿಕೆಟ್ ಒಪ್ಪಿಸಿದ್ದಾರೆ. ಉಳಿದಂತೆ ಕೆ ಗೌತಮ್ 4 ವಿಕೆಟ್ ಕಬಳಿಸಿದ್ದಾರೆ. ಇದರಿಂದಾಗಿ ಕರ್ನಾಟಕಕ್ಕೆ ಗೆಲುವಿನ ಕನಸು ಚಿಗುರಿದ್ದು, ಕ್ವಾರ್ಟರ್ ಫೈನಲ್ ಗೇರುವ ಹಾದಿ ಸುಗಮವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments