Webdunia - Bharat's app for daily news and videos

Install App

ರಣಜಿ ಟ್ರೋಫಿ: ಮೊದಲ ಪಂದ್ಯವನ್ನೇ ಡ್ರಾ ಮಾಡಿಕೊಂಡ ಕರ್ನಾಟಕ

Webdunia
ಗುರುವಾರ, 15 ನವೆಂಬರ್ 2018 (17:26 IST)
ನಾಗ್ಪುರ: ವಿದರ್ಭದ ವಿರುದ್ಧ ರಣಜಿ ಟ್ರೋಫಿ ಪಂದ್ಯಾವಳಿಯ ಮೊದಲ ಪಂದ್ಯವಾಡಿದ ಕರ್ನಾಟಕ ಡ್ರಾಕ್ಕೆ ತೃಪ್ತಿಪಟ್ಟುಕೊಂಡಿದೆ.

ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ್ದ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತ್ತು. ಆದರೆ ಒಟ್ಟಾರೆ 147 ರನ್ ಗಳ ಮುನ್ನಡೆ ಪಡೆದಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ಕರ್ನಾಟಕ ಪರ ಆರಂಭಿಕ ರವಿಕಾಂತ್ ಸಮರ್ಥ್ 30 ರನ್ ಮತ್ತು ಕೆ ಸಿದ್ಧಾರ್ಥ್ 16 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಯಾರೂ ಎರಡಂಕಿಯನ್ನೂ ದಾಟಲಿಲ್ಲ. ವಿದರ್ಭ ಪರ ಆದಿತ್ಯ ಸರ್ವಾಟೆ ಮಾರಕ ದಾಳಿ ಸಂಘಟಿಸಿ 4 ವಿಕೆಟ್ ಕಿತ್ತರು.

ನಿನ್ನೆ ದಿನದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿದ್ದ ವಿದರ್ಭ ಇಂದು 228 ರನ್ ಗಳಿಗೆ ಆಲೌಟ್ ಆಗಿತ್ತು. ಕರ್ನಾಟಕ ಪರ ಜಗದೀಶ್ ಸುಚಿತ್ 5 ವಿಕೆಟ್ ಗೊಂಚಲು ಪಡೆದರೆ ಪ್ರಸೀದ್ ಕೃಷ್ಣ 3 ವಿಕೆಟ್ ಕಿತ್ತು ಮಿಂಚಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments