Webdunia - Bharat's app for daily news and videos

Install App

ನನ್ನ ಬಾಲ್ ಗೆ ಸ್ವೀಪ್ ಮಾಡೋದೆಲ್ಲಾ ಇಟ್ಕೋಬೇಡ, ಸೂರ್ಯಕುಮಾರ್ ಕೆಣಕಿದ ರಶೀದ್ ಖಾನ್

Krishnaveni K
ಶುಕ್ರವಾರ, 21 ಜೂನ್ 2024 (10:55 IST)
Photo Credit: BCCI
ಬಾರ್ಬಡೋಸ್: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದ ವೇಳೆ ಸೂರ್ಯಕುಮಾರ್ ಯಾದವ್ ಮತ್ತು ರಶೀದ್ ಖಾನ್ ನಡುವೆ ಮಾತಿನ ಚಕಮಕಿ ನಡೆದಿದೆ.

 
ಈ ಪಂದ್ಯವನ್ನು ಟೀಂ ಇಂಡಿಯಾ 47 ರನ್ ಗಳಿಂದ ಗೆದ್ದುಕೊಂಡಿತ್ತು. ಸೂರ್ಯಕುಮಾರ್ ಯಾದವ್ 28 ಎಸೆತಗಳಿಂದ 3 ಸಿಕ್ಸರ್ ಸಹಿತ 53 ರನ್ ಸಿಡಿಸಿದ್ದರು. ಅವರ ಈ ಇನಿಂಗ್ಸ್ ನಿಂದಾಗಿ ಭಾರತ ಉತ್ತಮ ಮೊತ್ತ ಕಲೆ ಹಾಕಲು ಸಾಧ್ಯವಾಯಿತು. ಆದರೆ ಈ ಇನಿಂಗ್ಸ್ ವೇಳೆ ರಶೀದ್ ಖಾನ್ ಜೊತೆ ಮಾತಿನ ಚಕಮಕಿಯೂ ನಡೆಯಿತು.

ರಶೀದ್ ಖಾನ್ ಅಫ್ಘಾನಿಸ್ತಾನದ ಪ್ರಮುಖ ಬೌಲರ್. ಆದರೆ ಈ ಪಂದ್ಯದಲ್ಲಿ ಸೂರ್ಯ ಎದುರು ಅವರ ಆಟ ನಡೆಯಲಿಲ್ಲ. ಸ್ಪಿನ್ನರ್ ರಶೀದ್ ಬೌಲಿಂಗ್ ಎದುರು ಪದೇ ಪದೇ ಸೂರ್ಯ ಸ್ವೀಪ್ ಮಾಡಿ ರನ್ ಗಳಿಸುತ್ತಿದ್ದರು. ಅದೂ ಬೌಂಡರಿ ಗೆರೆ ದಾಟಿಸುತ್ತಿದ್ದರು. ಇದರಿಂದ ರಶೀದ್ ತಾಳ್ಮೆಯ ಕಟ್ಟೆಯೊಡೆಯಿತು.

ಸೂರ್ಯ ಬಳಿ ಬಂದ ರಶೀದ್ ನನ್ನ ಬೌಲಿಂಗ್ ಗೆ ಯಾಕೆ ಪದೇ ಪದೇ ಸ್ವೀಪ್ ಮಾಡುತ್ತೀಯಾ ಇದೆಲ್ಲಾ ಬೇಡ ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸೂರ್ಯ ಇದು ನನ್ನ ಸಮಸ್ಯೆಯಲ್ಲ ಎನ್ನುವಂತೆ ತಿರುಗೇಟು ನೀಡಿದಂತೆ ಕಂಡುಬಂತು. ಇವರಿಬ್ಬರ ಮಾತಿನ ಚಕಮಕಿಯ ವಿಡಿಯೋ ಕಡೆ ವೈರಲ್ ಆಗಿದೆ.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments