Webdunia - Bharat's app for daily news and videos

Install App

ರೋಹಿತ್ ಶರ್ಮಾ ಕೈ ಬಿಟ್ಟಿರುವುದರಲ್ಲಿ ನಮ್ಮ ಪಾತ್ರವಿಲ್ಲ: ಕೋಚ್ ರವಿಶಾಸ್ತ್ರಿ ಸ್ಪಷ್ಟನೆ

Webdunia
ಭಾನುವಾರ, 1 ನವೆಂಬರ್ 2020 (11:32 IST)
ಮುಂಬೈ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಿಂದ ಗಾಯದ ನೆಪದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾರನ್ನು ಮೂರೂ ಮಾದರಿಯ ಸರಣಿಯಿಂದ ಕೈಬಿಟ್ಟಿರುವ ಬಗ್ಗೆ ಕೋಚ್ ರವಿಶಾಸ್ತ್ರಿ ಹೇಳಿಕೆ ನೀಡಿದ್ದಾರೆ.


ರೋಹಿತ್ ರನ್ನು ತಂಡದಿಂದ ಕೈ ಬಿಟ್ಟಿರುವುದರಲ್ಲಿ ನಮ್ಮ ಪಾತ್ರವಿಲ್ಲ. ನಮಗೆ ಆಯ್ಕೆ ಸಮಿತಿಯಲ್ಲಿ ಮೂಗು ತೂರಿಸಲಾಗದು. ಬಿಸಿಸಿಐ ಮೆಡಿಕಲ್ ಟೀಂ ಆಯ್ಕೆಗಾರರಿಗೆ ರೋಹಿತ್ ಗಾಯದ ಬಗ್ಗೆ ವರದಿ ಸಲ್ಲಿಸುತ್ತದೆ. ಇದರ ಅನ್ವಯ ಅವರು ಆಡಿದರೆ ಅಪಾಯ ಎಂಬ ಕಾರಣಕ್ಕೆ ತಂಡದಿಂದ ಕೈಬಿಟ್ಟಿರಬಹುದು. ಆದರೆ ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments