Webdunia - Bharat's app for daily news and videos

Install App

ರೋಹಿತ್ ಶರ್ಮಾ ಕೈ ಬಿಟ್ಟಿರುವುದರಲ್ಲಿ ನಮ್ಮ ಪಾತ್ರವಿಲ್ಲ: ಕೋಚ್ ರವಿಶಾಸ್ತ್ರಿ ಸ್ಪಷ್ಟನೆ

Webdunia
ಭಾನುವಾರ, 1 ನವೆಂಬರ್ 2020 (11:32 IST)
ಮುಂಬೈ: ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾದಿಂದ ಗಾಯದ ನೆಪದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾರನ್ನು ಮೂರೂ ಮಾದರಿಯ ಸರಣಿಯಿಂದ ಕೈಬಿಟ್ಟಿರುವ ಬಗ್ಗೆ ಕೋಚ್ ರವಿಶಾಸ್ತ್ರಿ ಹೇಳಿಕೆ ನೀಡಿದ್ದಾರೆ.


ರೋಹಿತ್ ರನ್ನು ತಂಡದಿಂದ ಕೈ ಬಿಟ್ಟಿರುವುದರಲ್ಲಿ ನಮ್ಮ ಪಾತ್ರವಿಲ್ಲ. ನಮಗೆ ಆಯ್ಕೆ ಸಮಿತಿಯಲ್ಲಿ ಮೂಗು ತೂರಿಸಲಾಗದು. ಬಿಸಿಸಿಐ ಮೆಡಿಕಲ್ ಟೀಂ ಆಯ್ಕೆಗಾರರಿಗೆ ರೋಹಿತ್ ಗಾಯದ ಬಗ್ಗೆ ವರದಿ ಸಲ್ಲಿಸುತ್ತದೆ. ಇದರ ಅನ್ವಯ ಅವರು ಆಡಿದರೆ ಅಪಾಯ ಎಂಬ ಕಾರಣಕ್ಕೆ ತಂಡದಿಂದ ಕೈಬಿಟ್ಟಿರಬಹುದು. ಆದರೆ ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RR vs GT Match:ಅಗ್ರಸ್ಥಾನದ ಮೇಲೆ ಕಣ್ಣಿಟ್ಟ ಗುಜರಾತ್‌ನಿಂದ ರಾಜಸ್ಥಾನ್‌ಗೆ ಬಿಗ್‌ ಟಾರ್ಗೆಟ್‌

RCB vs CSK Match:ಖುಷಿಯಲ್ಲಿರುವ ಆರ್‌ಸಿಬಿ ಅಭಿಮಾನಿಗಳಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮಗನ ವಿಷಯಕ್ಕೆ ಬಂದ ನೆಟ್ಟಿಗರಿಗೆ ಸಖತ್ ಕ್ಲಾಸ್ ತೆಗೆದುಕೊಂಡ ಬುಮ್ರಾ ಪತ್ನಿ ಸಂಜನಾ

IPL 2025: ಬೇರೆಯವರು ಸೋತಾಗ ನಗಬೇಡಿ ಅಂಬಟಿ ರಾಯುಡು: ಆರ್ ಸಿಬಿ ಈಗ ಟಾಪರ್ ಸಿಎಸ್ ಕೆ ಲಾಸ್ಟ್

Virat Kohli Video: ಕೂಲ್ ಆಗಿರುವ ಕೆಎಲ್ ರಾಹುಲ್ ರನ್ನೂ ಬಿಡದ ಕೊಹ್ಲಿ: ಮೈದಾನದಲ್ಲೇ ಗೆಳೆಯರ ಕಿತ್ತಾಟ

ಮುಂದಿನ ಸುದ್ದಿ
Show comments