Webdunia - Bharat's app for daily news and videos

Install App

ರವಿಶಾಸ್ತ್ರಿಯನ್ನೇ ಆಯ್ಕೆ ಮಾಡುವುದಾದರೆ ಇಷ್ಟೆಲ್ಲಾ ನಾಟಕ ಬೇಕಿತ್ತಾ?!

Webdunia
ಶನಿವಾರ, 17 ಆಗಸ್ಟ್ 2019 (10:44 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿಯವರನ್ನೇ ಮುಂದುವರಿಸಿರುವ ಕಪಿಲ್ ದೇವ್ ನೇತೃತ್ವದ ಆಯ್ಕೆ ಸಮಿತಿ ನಿರ್ಧಾರವನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ.


ಟೀಂ ಇಂಡಿಯಾಗೆ ಹೊಸ ಕೋಚ್‍ ಬರಬಹುದು ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಮತ್ತೆ ರವಿಶಾಸ್ತ್ರಿಯನ್ನೇ ಮಂದುವರಿಸಿರುವುದು ಅಷ್ಟೊಂದು ಇಷ್ಟವಾದಂತೆ ತೋರುತ್ತಿಲ್ಲ. ಅವರನ್ನೇ ಮುಂದುವರಿಸುವುದಾದರೆ ಇಷ್ಟೆಲ್ಲಾ ನಾಟಕ ಬೇಕಿತ್ತಾ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಮಾಡಿದ್ದಾರೆ.

ಕೆಲವರು ರವಿಶಾಸ್ತ್ರಿ ಕಾಮೆಂಟರಿ ಅದ್ಭುತ, ಆದರೆ ಕೋಚ್ ಆಗಿ ಅಲ್ಲ ಎಂದರೆ ಮತ್ತೆ ಕೆಲವರು ಆಯ್ತು ಬಿಡಿ, ಇನ್ನು ಟಿ20 ವಿಶ್ವಕಪ್ ನಲ್ಲೇ ಸೋಲೇ ಗ್ಯಾರಂಟಿ ಎಂದಿದ್ದಾರೆ. ಮತ್ತೆ ಕೆಲವರು ನಿಜವಾಗಿಯೂ ಈಗೀಗ ಈ ರೀತಿಯ ರಾಜಕೀಯ ನೋಡಿ  ಕ್ರಿಕೆಟ್ ನೋಡುವುದನ್ನೇ ಬಿಟ್ಟಿದ್ದೇವೆ ಎಂದಿದ್ದಾರೆ. ಮತ್ತೆ ಕೆಲವರು ನಿಜವಾಗಿಯೂ ಕೋಚ್ ಆಯ್ಕೆ ಮಾಡಬೇಕಿದ್ದರೆ ದ್ರಾವಿಡ್, ಅನಿಲ್ ಕುಂಬ್ಳೆ ಅಥವಾ ಗಂಗೂಲಿಯಂತಹ ಪ್ರತಿಭಾವಂತರವನ್ನು ಆಯ್ಕೆ ಮಾಡಿ. ಅದರ ಬದಲು ಇಂತಹವರನ್ನು ಆಯ್ಕೆ ಮಾಡುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments