ಇಂಗ್ಲೆಂಡ್ ಸರಣಿ ಸೋಲಿಗೆ ಕೋಚ್ ರವಿಶಾಸ್ತ್ರಿ ನೀಡಿದ ಪಿಳ್ಳೆ ನೆವ ಏನು ಗೊತ್ತಾ?!

Webdunia
ಸೋಮವಾರ, 1 ಅಕ್ಟೋಬರ್ 2018 (09:31 IST)
ಮುಂಬೈ: ಇಂಗ್ಲೆಂಡ್ ನಲ್ಲಿ ಟೆಸ್ಟ್ ಮತ್ತು ಏಕದಿನ ಸರಣಿಗಳನ್ನು ಹೀನಾಯವಾಗಿ ಸೋತಿದ್ದಕ್ಕೆ ಬಿಸಿಸಿಐ ವಿವರಣೆ ಕೇಳಿತ್ತು. ಆದರೆ ಕೋಚ್ ರವಿಶಾಸ್ತ್ರಿ ಇದಕ್ಕೆ ಕೊಟ್ಟ ಕಾರಣ ನೋಡಿದರೆ ಅಚ್ಚರಿಯಾದೀತು.

ಏಷ್ಯಾ ಕಪ್ ಮುಗಿಸಿದ ಬಳಿಕ ತವರಿಗೆ ಬಂದಿಳಿದ ಕೋಚ್ ರವಿಶಾಸ್ತ್ರಿ ಇದೀಗ ಬಿಸಿಸಿಐ ಅಧಿಕಾರಿಗಳನ್ನು ಭೇಟಿ ಮಾಡಿ ಸೋಲಿಗೆ ಕಾರಣ ವಿವರಿಸಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಅವರು ಇಂಗ್ಲೆಂಡ್ ನಲ್ಲಿ ಟಾಸ್ ಸೋತಿದ್ದೇ ಸರಣಿ ಸೋಲಿಗೆ ಕಾರಣವಾಯಿತು. ನಮ್ಮ ಆಟಗಾರರು ಶಕ್ತಿ ಮೀರಿ ಪ್ರಯತ್ನಿಸಿದರು. ಆದರೆ ಟಾಸ್ ಗೆಲ್ಲದೇ ಇರುವ ಕಾರಣ ಪರಿಸ್ಥಿತಿ ನಮಗೆ ಬೇಕಾದಂತೆ ಇರಲಿಲ್ಲ. ಸೋಲಿಗೆ ನಮ್ಮ ಆಟಗಾರರ ತಪ್ಪು ಏನೂ ಇರಲಿಲ್ಲ ಎಂದು ಪಿಳ್ಳೆ ನೆವ ಕೊಟ್ಟಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

ಮುಂದಿನ ಸುದ್ದಿ
Show comments