Webdunia - Bharat's app for daily news and videos

Install App

ಬಿಸಿಸಿಐಗೆ ರವಿಶಾಸ್ತ್ರಿ ಮೊದಲೇ ಈ ಆರ್ಡರ್ ಮಾಡಿದ್ದರಂತೆ!

Webdunia
ಬುಧವಾರ, 22 ನವೆಂಬರ್ 2017 (10:16 IST)
ಮುಂಬೈ: ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ನಡೆದ ಕೋಲ್ಕೊತ್ತಾದ ಈಡನ್ ಗಾರ್ಡನ್ ಪಿಚ್ ನೋಡಿ ಎಲ್ಲರಿಗೂ ಅಚ್ಚರಿಯಾಗಿತ್ತು. ಸ್ಪಿನ್ನರ್ ಗಳು ಒಂದೇ ಒಂದು ವಿಕೆಟ್ ಪಡೆಯದೆ ಈ ದಾಖಲೆಯಾಗಿತ್ತು ಈ ಪಂದ್ಯ.
 

ಇಷ್ಟರಮಟ್ಟಿಗೆ ಭಾರತದ ಪಿಚ್ ವೇಗಿಗಳ ಸ್ವರ್ಗವಾಗಿದ್ದು ಹೇಗೆ ಮತ್ತು ಯಾಕೆ ಎಂಬುದು ಎಲ್ಲರ ಪ್ರಶ್ನೆಯಾಗಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಅದಕ್ಕೆಲ್ಲಾ ಕಾರಣ ಕೋಚ್ ರವಿಶಾಸ್ತ್ರಿ ಬಿಸಿಸಿಐಗೆ ನೀಡಿದ ಸೂಚನೆ ಎಂಬುದು ಗೊತ್ತಾಗಿದೆ.

ಮುಂಬರುವ ಆಫ್ರಿಕಾ ಸರಣಿಗೆ ಸಿದ್ಧಗೊಳ್ಳುವ ನಿಟ್ಟಿನಲ್ಲಿ ಶ್ರೀಲಂಕಾ ಸರಣಿಯನ್ನು ವೇದಿಕೆ ಮಾಡಿಕೊಂಡಿರುವ ಟೀಂ ಇಂಡಿಯಾ ಅಲ್ಲಿನ ವೇಗದ ಪಿಚ್ ಗಳಿಗೆ ಹೊಂದಿಕೊಳ್ಳಲು ಈಗಲೇ ವೇಗದ ಪಿಚ್ ಗಳಲ್ಲಿ ಆಡಿ ಅನುಭವ ಪಡೆಯುತ್ತಿದೆಯಂತೆ.

ವೇಗದ ಪಿಚ್ ಗಳಿಗೆ ಹೊಂದಿಕೊಳ್ಳಲು ಈಗಿನಿಂದಲೇ ತಯಾರಿ ನಡೆಸುವ ಉದ್ದೇಶದಿಂದ ರವಿಶಾಸ್ತ್ರಿ ಬಿಸಿಸಿಐಗೆ ಲಂಕಾ ವಿರುದ್ಧದ ಎಲ್ಲಾ ಟೆಸ್ಟ್ ಪಂದ್ಯಗಳಿಗೂ ವೇಗದ ಪಿಚ್ ನಿರ್ಮಿಸುವಂತೆ ಆದೇಶಿಸಿದ್ದಾರಂತೆ. ಹೀಗಾಗಿ ಮುಂದಿನ ಎರಡು ಟೆಸ್ಟ್ ಗಳಲ್ಲೂ ವೇಗಿಗಳದ್ದೇ ಮೇಲುಗೈಯಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments