Webdunia - Bharat's app for daily news and videos

Install App

ಆಟಗಾರರಿಗೆ ಯಾವತ್ತೂ ಇದೊಂದೇ ಚಿಂತೆ: ರವಿಶಾಸ್ತ್ರಿ

Webdunia
ಭಾನುವಾರ, 7 ಮಾರ್ಚ್ 2021 (08:51 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯನ್ನು 3-1 ರಿಂದ ಗೆದ್ದು ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಗಿಟ್ಟಿಸಿದ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ತಮ್ಮ ಆಟಗಾರರ ಬಗ್ಗೆ ಮಾತನಾಡಿದ್ದಾರೆ.

 

ಕೊರೋನಾ ಕಾರಣದಿಂದ ಬಯೋಬಬಲ್ ನಲ್ಲಿ ಆಟಗಾರರು ಕಾಲ ಕಳೆಯುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ತಂಡದ ಆಟಗಾರರ ಮನಸ್ಥಿತಿ ಹೇಗಿದೆ ಎಂದು ರವಿಶಾಸ್ತ್ರಿಗೆ ಕೇಳಿದಾಗ ಅವರು ಆಟಗಾರರಿಗೆ ಯಾವತ್ತೂ ಇದೇ ಚಿಂತೆಯಾಗಿದೆ ಎಂದಿದ್ದಾರೆ.

‘ಬೆಳಿಗ್ಗೆ ಏಳುವಾಗಲೇ ಬಬಲ್... ಬಬಲ್ ಎನ್ನುತ್ತಲೇ ದಿನ ಆರಂಭಿಸುತ್ತಾರೆ. ರಾತ್ರಿ ಮಲಗುವಾಗಲೂ ಇದೇ ಯೋಚನೆ. ಇಂತಹ ಸಂದರ್ಭದಲ್ಲೂ ಪರಿಸ್ಥಿತಿಗೆ ಹೊಂದಿಕೊಂಡು ಪ್ರತೀ ಪಂದ್ಯವನ್ನು ಎದುರಿಸಿದ ಬಗೆ ಅಭಿನಂದನೀಯ’ ಎಂದು ರವಿಶಾಸ್ತ್ರಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments