Webdunia - Bharat's app for daily news and videos

Install App

ದ್ರಾವಿಡ್ ಕೆಲಸ ಅವರೇ ಮಾಡ್ತಾರೆ, ನನ್ನ ಸಲಹೆ ಬೇಕಿಲ್ಲ: ರವಿಶಾಸ್ತ್ರಿ

Webdunia
ಶನಿವಾರ, 13 ನವೆಂಬರ್ 2021 (09:05 IST)
ಮುಂಬೈ: ಟೀಂ ಇಂಡಿಯಾ ನಿರ್ಗಮಿತ ಕೋಚ್ ರವಿಶಾಸ್ತ್ರಿ, ಹೊಸದಾಗಿ ನೇಮಕಗೊಂಡಿರುವ ರಾಹುಲ್ ದ್ರಾವಿಡ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಹುಲ್ ದ್ರಾವಿಡ್ ರಂತಹ ವ್ಯಕ್ತಿಗಳಿಗೆ ಸಲಹೆಗಳು ಬೇಕಾಗಿಲ್ಲ. ಅವರಿಗೆ ಏನು ಮಾಡಬೇಕು ಎಂಬುದು ಗೊತ್ತಿದೆ. ಅವರು ತಮ್ಮ ಕೆಲಸವನ್ನು ತಾವೇ ಮಾಡುತ್ತಾರೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಬಹುಶಃ ನನಗಿಂತ ಒಳ್ಳೆಯ ಕೆಲಸಗಳನ್ನು ದ್ರಾವಿಡ್ ಮಾಡುತ್ತಾರೆ. ಅವರು ಅಂತಹ ಶ್ರೇಷ್ಠ ಹಿನ್ನಲೆಯಿಂದ ಬಂದವರು ಎಂದು ಶಾಸ್ತ್ರಿ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments