Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಆಗಿ ಈ ಒಂದು ಬೇಸರ ರವಿಶಾಸ್ತ್ರಿಗೆ ಕಾಡಿದೆಯಂತೆ!

Webdunia
ಶುಕ್ರವಾರ, 12 ನವೆಂಬರ್ 2021 (16:48 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ನಿವೃತ್ತರಾಗಿರುವ ರವಿಶಾಸ್ತ್ರಿಗೆ ಈಗಲೂ ಒಂದು ಬೇಸರ ಹಾಗೆಯೇ ಉಳಿದುಕೊಂಡಿದೆಯಂತೆ.

ಅದು ತಮ್ಮ ಅವಧಿಯಲ್ಲಿ ಟೀಂ ಇಂಡಿಯಾ ಒಂದೇ ಒಂದು ಐಸಿಸಿ ಪ್ರಶಸ್ತಿ ಗೆಲ್ಲಲಿಲ್ಲ ಎನ್ನುವುದು. ಹಾಗಂತ ತನಗೆ ಈ ವಿಚಾರಕ್ಕೆ ಪಶ್ಚಾತ್ತಾಪವಿಲ್ಲ ಎಂದಿದ್ದಾರೆ ರವಿಶಾಸ್ತ್ರಿ.

ಗೆಲ್ಲಲಿಲ್ಲ ಎನ್ನುವ ಬೇಸರವಿದೆ. ಆದರೆ ನನಗೆ ಸಿಕ್ಕ ತಂಡ ಅತ್ಯದ್ಭುತವಾಗಿತ್ತು. ನಾವು ಒಂದೆರಡು ಐಸಿಸಿ ಪ್ರಶಸ್ತಿ ಗೆಲ್ಲಬಹುದಿತ್ತು. ಆದರೆ ವೈಟ್ ಬಾಲ್ ನಲ್ಲಿ ಇದು ಸಾಮಾನ್ಯ. ಈ ವಿಶ್ವಕಪ್ ನಲ್ಲಿ ಆದಂತೆ ಆರಂಭ ಉತ್ತಮವಾಗಿಲ್ಲದೇ ಹೋದರೆ ಹಿಂದೆ ಬೀಳುವುದು ಸಹಜ ಎಂದು ರವಿಶಾಸ್ತ್ರಿ ಖಾಸಗಿ ಮಾಧ‍್ಯಮ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments