Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಆಗಿ ಈ ಒಂದು ಬೇಸರ ರವಿಶಾಸ್ತ್ರಿಗೆ ಕಾಡಿದೆಯಂತೆ!

Webdunia
ಶುಕ್ರವಾರ, 12 ನವೆಂಬರ್ 2021 (16:48 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ನಿವೃತ್ತರಾಗಿರುವ ರವಿಶಾಸ್ತ್ರಿಗೆ ಈಗಲೂ ಒಂದು ಬೇಸರ ಹಾಗೆಯೇ ಉಳಿದುಕೊಂಡಿದೆಯಂತೆ.

ಅದು ತಮ್ಮ ಅವಧಿಯಲ್ಲಿ ಟೀಂ ಇಂಡಿಯಾ ಒಂದೇ ಒಂದು ಐಸಿಸಿ ಪ್ರಶಸ್ತಿ ಗೆಲ್ಲಲಿಲ್ಲ ಎನ್ನುವುದು. ಹಾಗಂತ ತನಗೆ ಈ ವಿಚಾರಕ್ಕೆ ಪಶ್ಚಾತ್ತಾಪವಿಲ್ಲ ಎಂದಿದ್ದಾರೆ ರವಿಶಾಸ್ತ್ರಿ.

ಗೆಲ್ಲಲಿಲ್ಲ ಎನ್ನುವ ಬೇಸರವಿದೆ. ಆದರೆ ನನಗೆ ಸಿಕ್ಕ ತಂಡ ಅತ್ಯದ್ಭುತವಾಗಿತ್ತು. ನಾವು ಒಂದೆರಡು ಐಸಿಸಿ ಪ್ರಶಸ್ತಿ ಗೆಲ್ಲಬಹುದಿತ್ತು. ಆದರೆ ವೈಟ್ ಬಾಲ್ ನಲ್ಲಿ ಇದು ಸಾಮಾನ್ಯ. ಈ ವಿಶ್ವಕಪ್ ನಲ್ಲಿ ಆದಂತೆ ಆರಂಭ ಉತ್ತಮವಾಗಿಲ್ಲದೇ ಹೋದರೆ ಹಿಂದೆ ಬೀಳುವುದು ಸಹಜ ಎಂದು ರವಿಶಾಸ್ತ್ರಿ ಖಾಸಗಿ ಮಾಧ‍್ಯಮ ಸಂದರ್ಶನದಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments