Webdunia - Bharat's app for daily news and videos

Install App

ರಿಷಬ್ ಪಂತ್ ಗೆ ಬೈಬೇಡಿ, ನಾವು ಸರಿ ಮಾಡ್ತೀವಿ ಎಂದ ಕೋಚ್ ರವಿಶಾಸ್ತ್ರಿ

Webdunia
ಗುರುವಾರ, 26 ಸೆಪ್ಟಂಬರ್ 2019 (10:19 IST)
ಮುಂಬೈ: ಟೀಂ ಇಂಡಿಯಾದಲ್ಲಿ ಸಾಕಷ್ಟು ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮೇಲೆ ಟೀಕಾಪ್ರಹಾರವಾಗುತ್ತಿದೆ. ಇದೀಗ ಯುವ ವಿಕೆಟ್ ಕೀಪರ್ ಪರವಾಗಿ ಕೋಚ್ ರವಿಶಾಸ್ತ್ರಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.


ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ರಿಷಬ್ ಪರವಾಗಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈಗಲೇ ರಿಷಬ್ ಮೇಲೆ ಟೀಕಾಪ್ರಹಾರ ನಡೆಸುವುದು ಬೇಡ ಎಂದಿದ್ದಾರೆ.

‘ವೈಟ್ ಬಾಲ್ ಕ್ರಿಕೆಟ್ ನಲ್ಲಿ ಅತ್ಯುತ್ತಮ ಕ್ರಿಕೆಟಿಗರಲ್ಲಿ ರಿಷಬ್ ಕೂಡಾ ಒಬ್ಬರು. ಅವರು ವಿಶ್ವದರ್ಜೆಯ ಆಟಗಾರ ಮತ್ತು ಒಬ್ಬ ಉತ್ತಮ ಮ್ಯಾಚ್ ವಿನ್ನರ್. ಇಂತಹ ಕೆಲವೇ ಕ್ರಿಕೆಟಿಗರು ನಮಗೆ ಸಿಗಲು ಸಾಧ‍್ಯ. ಸ್ವಲ್ಪ ತಾಳ್ಮೆಯಿಂದಿರೋಣ. ಪಂತ್ ವಿಶೇಷ ಹುಡುಗ. ಅವನು ಈಗಾಗಲೇ ಸಾಕಷ್ಟು ಮಾಡಿದ್ದಾನೆ. ಈಗಷ್ಟೇ ಕಲಿಯುತ್ತಿದ್ದಾನೆ. ಈ ತಂಡದ ಮ್ಯಾನೇಜ್ ಮೆಂಟ್ ಅವನನ್ನು ಮತ್ತೆ ಫಾರ್ಮ್ ಗೆ ಮರಳಿಸಲಿದೆ’ ಎಂದು ರವಿಶಾಸ್ತ್ರಿ ಅಭಯ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಮುಂದಿನ ಸುದ್ದಿ
Show comments