ಕೊರೋನಾದಿಂದ ಕ್ರಿಕೆಟಿಗರಿಗೆ ಒಳ್ಳೇದೇ ಆಯ್ತು ಎಂದ ರವಿಶಾಸ್ತ್ರಿ

Webdunia
ಶನಿವಾರ, 28 ಮಾರ್ಚ್ 2020 (10:16 IST)
ಮುಂಬೈ: ಕೊರೋನಾವೈರಸ್ ನಿಂದಾಗಿ ದೇಶವಿಡೀ ಲಾಕ್ ಡೌನ್ ಆಗಿದೆಯೆಂದು ಎಲ್ಲರೂ ಬೇಸರದಲ್ಲಿದ್ದರೆ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮಾತ್ರ ಇದರಿಂದ ನಮಗೆ ಒಳ್ಳೆಯದೇ ಆಯ್ತು ಎಂದಿದ್ದಾರೆ.


ಲಾಕ್ ಡೌನ್ ನಿಂದಾಗಿ ನಾವು ಬಹುದಿನಗಳಿಂದ ಬಯಸುತ್ತಿದ್ದ ಸುದೀರ್ಘ ವಿಶ್ರಾಂತಿ ಬಯಸದೇ ಸಿಕ್ಕಂತಾಗಿದೆ. ಇದು ಒಳ್ಳೆಯದೇ ಆಯ್ತು ಎಂದು ರವಿಶಾಸ್ತ್ರಿ ಹೇಳಿದ್ದಾರೆ.

‘ಎಲ್ಲರಿಗೂ ಇದು ಒಂದು ರೀತಿಯಲ್ಲಿ ಶಾಕ್ ನೀಡಿದ್ದು ನಿಜ. ಆದರೆ ನಾವು ಇಂಗ್ಲೆಂಡ್ ನಲ್ಲಿ ವಿಶ್ವಕಪ್ ಆಡಿದ ಮೇಲೆ ಬಹುಶಃ ವಿಶ್ರಾಂತಿಯಲ್ಲಿದ್ದಿದ್ದು ಕೇವಲ 10 ರಿಂದ 12 ದಿನ ಮಾತ್ರ. ಈಗ ಸಿಕ್ಕ ವಿಶ್ರಾಂತಿಯಿಂದ ಆಟಗಾರರಿಗೆ ಒಳ್ಳೆಯದೇ ಆಯ್ತು. ನ್ಯೂಜಿಲೆಂಡ್ ಪ್ರವಾಸ ಕೊನೆಯ ಹಂತದಲ್ಲಿದ್ದಾಗಲೇ ನಮಗೆ ಈ ವಿಷಮ ಸ್ಥಿತಿ ಬಗ್ಗೆ ಸುಳಿವು ಸಿಕ್ಕಿತ್ತು’ ಎಂದು ರವಿಶಾಸ್ತ್ರಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments