Webdunia - Bharat's app for daily news and videos

Install App

ದೇಶ ಮುಖ್ಯವಾ? ಐಪಿಎಲ್ ಮುಖ್ಯವಾ?: ಬಿಸಿಸಿಐಗೆ ರವಿಶಾಸ್ತ್ರಿ ಪ್ರಶ್ನೆ

Webdunia
ಶನಿವಾರ, 10 ಜೂನ್ 2023 (20:04 IST)
ಮುಂಬೈ: ಡಬ್ಲ್ಯುಟಿಸಿ ಫೈನಲ್ ಪಂದ್ಯದಲ್ಲಿ ಭಾರತದ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಬಿಸಿಸಿಐಗೆ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ನಿಮ್ಮ ಪ್ರಾಮುಖ್ಯತೆ ಯಾವುದಕ್ಕೆ ಎಂಬುದನ್ನು ಸ್ಪಷ್ಟಪಡಿಸಬೇಕು. ಐಪಿಎಲ್ ಮುಖ್ಯವಾ ದೇಶ ಮುಖ್ಯವಾ ಎಂದು ಸ್ಪಷ್ಟವಾಗಲಿ ಎಂದು ಕಿಡಿ ಕಾರಿದ್ದಾರೆ.

‘ಒಂದು ವೇಳೆ ದೇಶ ಮುಖ್ಯ ಎಂದಾದರೆ ಐಪಿಎಲ್ ಫ್ರಾಂಚೈಸಿಗಳೊಂದಿಗೆ ಒಪ್ಪಂದ ಮಾಡುವಾಗ ಯಾವುದೇ ಸಂದರ್ಭದಲ್ಲೂ ಟೀಂ ಇಂಡಿಯಾಗೆ ಅವಶ್ಯಕತೆಯಿದ್ದಾಗ ಆಟಗಾರರನ್ನು ಬಿಟ್ಟುಕೊಡಲು ಅವಕಾಶವಿರಬೇಕು ಎಂಬ ಅಂಶ ಸೇರಿಸಿಕೊಳ್ಳಲಿ. ಇಲ್ಲಾ ಐಪಿಎಲ್ ಮುಖ್ಯ ಎಂದಾದರೆ ಡಬ್ಲ್ಯುಟಿಸಿ ಫೈನಲ್ ನಂತಹ ಪಂದ್ಯಗಳನ್ನು ಮರೆತುಬಿಡುವುದು ಒಳ್ಳೆಯದು’ ಎಂದು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments