Webdunia - Bharat's app for daily news and videos

Install App

ರಾಷ್ಟ್ರೀಯ ತಂಡದ ಪರ ಆಡುವಾಗ ಗಾಯದ ನೆಪ ಹೇಳುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ರವಿಶಾಸ್ತ್ರಿ ವ್ಯಂಗ್ಯ

Webdunia
ಗುರುವಾರ, 24 ಮಾರ್ಚ್ 2022 (09:50 IST)
ಮುಂಬೈ: ಟೀಂ ಇಂಡಿಯಾ ಕೋಚ್ ಸ್ಥಾನದಿಂದ ಕೆಳಗಿಳಿದ ಮೇಲೆ ಇದೀಗ ಕಾಮೆಂಟೇಟರ್ ಆಗಿ ಐಪಿಎಲ್ ಗೆ ಪುನರಾಗಮನ ಮಾಡಲಿರುವ ರವಿಶಾಸ್ತ್ರಿ ಆಟಗಾರರ ಗಾಯದ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.

ಟೀಂ ಇಂಡಿಯಾ ಪರ ಆಡುವಾಗ ಕ್ರಿಕೆಟಿಗರಿಗೆ ಪದೇ ಪದೇ ಗಾಯವಾಗುತ್ತದೆ. ಆದರೆ ಐಪಿಎಲ್ ನಲ್ಲಿ ಆಡುವಾಗ ಗಾಯದ ಸಮಸ್ಯೆಯೇ ಬರಲ್ಲ. ಈ ಬಗ್ಗೆ ರವಿಶಾಸ್ತ್ರಿ ವ್ಯಂಗ್ಯ ಮಾಡಿದ್ದಾರೆ.

ಐಪಿಎಲ್ ಆಟಗಾರರಿಗೆ ಚಿಕಿತ್ಸೆ ನೀಡುವ ಫಿಸಿಯೋ ರೀತಿ ಎಂದು ಪರೋಕ್ಷವಾಗಿ ಆಟಗಾರರಿಗೆ ಟಾಂಗ್ ಕೊಟ್ಟಿದ್ದಾರೆ ರವಿಶಾಸ್ತ್ರಿ. ಐಪಿಎಲ್ ಗೆ ಮೊದಲು ನಡೆದ ಲಂಕಾ ವಿರುದ್ಧದ ಸರಣಿಯಲ್ಲಿ ಕೆಎಲ್ ರಾಹುಲ್, ಋತುರಾಜ್ ಗಾಯಕ್ ವಾಡ್, ಸೂರ್ಯಕುಮಾರ್ ಯಾದವ್ ಮುಂತಾದ ಹಲವು ಆಟಗಾರರು ಗಾಯದ ನೆಪವೊಡ್ಡಿ ಹೊರಗುಳಿದಿದ್ದರು. ಇದಕ್ಕೂ ಮೊದಲು ಐಪಿಎಲ್ ಆರಂಭಕ್ಕೆ ಮುನ್ನ ಹಲವು ಬಾರಿ ಇದೇ ರೀತಿ ಆಗಿದೆ. ಹೀಗಾಗಿ ರವಿಶಾಸ್ತ್ರಿ ಹೇಳಿಕೆ ಹೊಸ ಚರ್ಚೆಗೆ ನಾಂದಿ ಹಾಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments