Webdunia - Bharat's app for daily news and videos

Install App

ಏಕದಿನಕ್ಕೆ ಧೋನಿ ನಿವೃತ್ತಿ: ಸುಳಿವು ನೀಡಿದ ರವಿಶಾಸ್ತ್ರಿ

Webdunia
ಶುಕ್ರವಾರ, 10 ಜನವರಿ 2020 (09:21 IST)
ಮುಂಬೈ: ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ಧೋನಿ ಸದ್ಯದಲ್ಲೇ ಏಕದಿನ ಪಂದ್ಯಕ್ಕೆ ನಿವೃತ್ತಿಯಾಗಿ ಟಿ20 ಕ್ರಿಕೆಟ್ ನಲ್ಲಿ ಉಳಿಯುವ ಸಾಧ‍್ಯತೆಯಿದೆ. ಈ ಬಗ್ಗೆ ಕೋಚ್ ರವಿಶಾಸ್ತ್ರಿ ಮಹತ್ವದ ಹೇಳಿಕೆ ನೀಡಿದ್ದಾರೆ.


ಧೋನಿ ಏಕದಿನಕ್ಕೆ ನಿವೃತ್ತಿಯಾಗಬಹುದು. ಬಳಿಕ ಟಿ20 ಕ್ರಿಕೆಟ್ ನಲ್ಲಿ ಮುಂದುವರಿಯಬಹುದು ಎಂದು ಅವರು ಹೇಳಿದ್ದಾರೆ. ಹೀಗಾಗಿಯೇ ಏಕದಿನ ವಿಶ್ವಕಪ್ ಬಳಿಕ ಧೋನಿ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನೂ ಆಡಿಲ್ಲ ಎನ್ನಲಾಗಿದೆ.

ಮುಂಬರುವ ವಿಶ್ವಕಪ್ ಟಿ20 ಕೂಟದಲ್ಲಿ ಆಡುವ ಇಚ್ಛೆ ಹೊಂದಿರುವ ಧೋನಿ ಇದಕ್ಕಾಗಿ ಐಪಿಎಲ್ ನ್ನು ಪುನರಾಗಮನದ ವೇದಿಕೆಯಾಗಿಸಿದ್ದಾರೆ ಎನ್ನಲಾಗಿದೆ. ‘ನಾನು ಧೋನಿಯೊಂದಿಗೆ ಮಾತನಾಡಿರುವೆ. ಅವರು ಟೆಸ್ಟ್ ನಿಂದ ನಿವೃತ್ತಿಯಾಗಿದ್ದಾರೆ. ಸದ್ಯದಲ್ಲೇ ಏಕದಿನಕ್ಕೂ ವಿದಾಯ ಹೇಳಿ ಟಿ20 ಯಲ್ಲಿ ಮುಂದುವರಿಯುವ ಸಾಧ‍್ಯತೆಯಿದೆ’ ಎಂದು ರವಿಶಾಸ್ತ್ರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಮುಂದಿನ ಸುದ್ದಿ
Show comments