Webdunia - Bharat's app for daily news and videos

Install App

ಕಾಮೆಂಟರಿಗೆ ಸಿಗದ ಅವಕಾಶ: ಸ್ಟುಪಿಡ್ ಎಂದು ಬೈದ ರವಿಶಾಸ್ತ್ರಿ

Webdunia
ಬುಧವಾರ, 23 ಮಾರ್ಚ್ 2022 (10:42 IST)
ಮುಂಬೈ: ಟೀಂ ಇಂಡಿಯಾ ಕೋಚ್ ಸ್ಥಾನದಿಂದ ಹೊರಬಿದ್ದ ಮೇಲೆ ರವಿಶಾಸ್ತ್ರಿ ಕಾಮೆಂಟೇಟರ್ ಆಗಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಬಹಳ ವರ್ಷಗಳ ನಂತರ ಅವರು ಐಪಿಎಲ್ ನಲ್ಲಿ ಕಾಮೆಂಟರಿ ಮಾಡಲಿದ್ದಾರೆ.

ಆದರೆ ಟೀಂ ಇಂಡಿಯಾ ಕೋಚ್ ಆಗಿದ್ದಾಗ ಅವರಿಗೆ ಐಪಿಎಲ್ ನಲ್ಲಿ ಕಾಮೆಂಟರಿ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದರ ಬಗ್ಗೆ ಅವರು ಆಕ್ರೋಶ ಹೊರಹಾಕಿದ್ದಾರೆ.

ಮೊದಲ 11 ವರ್ಷ ಐಪಿಎಲ್ ನಲ್ಲಿ ಕಾಮೆಂಟೇಟರ್ ಆಗಿದ್ದೆ. ಆದರೆ ಬಳಿಕ ಬಿಸಿಸಿಐನ ಸ್ವಯಂ ಹಿತಾಸಕ್ತಿ ನಿಯಮಾವಳಿ ಎಂಬ ಸ್ಟುಪಿಡ್ ನಿಯಮದಿಂದಾಗಿ ಕಾಮೆಂಟರಿ ಮಾಡಲು ಸಾಧ್ಯವಾಗಿರಲಿಲ್ಲ’ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ಸ್ವಯಂ ಹಿತಾಸಕ್ತಿ ನಿಯಮಾವಳಿ ಪ್ರಕಾರ ಬಿಸಿಸಿಐಯ ಯಾವುದೇ ಹುದ್ದೆಯಲ್ಲಿರುವವರು ಐಪಿಎಲ್ ನಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗುವಂತಿಲ್ಲ. ರಾಷ್ಟ್ರೀಯ ತಂಡದ ಕೋಚ್ ಆಗಿದ್ದ ಕಾರಣಕ್ಕೆ ರವಿಶಾಸ್ತ್ರಿಗೆ ಇದೇ ನಿಯಮ ಅನ್ವಯವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments