Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರ ಚಿಂತೆ ಹೆಚ್ಚಿಸಲಿದೆ ಕೋಚ್ ರವಿಶಾಸ್ತ್ರಿ ಈ ನಿರ್ಧಾರ!

Webdunia
ಮಂಗಳವಾರ, 10 ಸೆಪ್ಟಂಬರ್ 2019 (10:51 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಿಗೆ ಇತ್ತೀಚೆಗಿನ ದಿನಗಳಲ್ಲಿ ಫಿಟ್ನೆಸ್ ನದ್ದೇ ಸಮಸ್ಯೆ. ಯೋ ಯೋ ಟೆಸ್ಟ್ ಪಾಸಾಗದೇ ಇದ್ದರೆ ತಂಡಕ್ಕೆ ಆಯ್ಕೆಯಾಗದೇ ಎಷ್ಟೋ ಕ್ರಿಕೆಟಿಗರು ಸಂಕಟ ಅನುಭವಿಸಿದ್ದಿದೆ. ಆದರೆ ಕೋಚ್ ರವಿಶಾಸ್ತ್ರಿಯ ನಿರ್ಧಾರವೊಂದು ಆ ಚಿಂತೆಯನ್ನು ಮತ್ತಷ್ಟು ಹೆಚ್ಚಿಸಲಿದೆ.


ಯೋ ಯೋ ಟೆಸ್ಟ್ ನಲ್ಲಿ ಪಾಸಾಗಬೇಕಿದ್ದರೆ ಸದ್ಯಕ್ಕೆ ಕ್ರಿಕೆಟಿಗರು 16.1 ಅಂಕ ಗಳಿಸಬೇಕು. ಇದೂ ಕೆಲವು ಕ್ರಿಕೆಟಿಗರಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಫಾರ್ಮ್, ಪ್ರತಿಭೆ ಇದ್ದರೂ ಫಿಟ್ನೆಸ್ ಅಂಕ ಸಿಗದೇ ಟೀಂ ಇಂಡಿಯಾಕ್ಕೆ ಆಯ್ಕೆಯಾಗುತ್ತಿಲ್ಲ.

ಆದರೆ ಈಗ ಕೋಚ್ ರವಿಶಾಸ್ತ್ರಿ ಆ ಅಂಕ ಮಾನದಂಡವನ್ನು 17 ಕ್ಕೆ ಏರಿಕೆ ಮಾಡಲು ಚಿಂತನೆ ನಡೆಸಿದ್ದಾರೆ.  ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರೊಂದಿಗೆ ರವಿಶಾಸ್ತ್ರಿ ಮಾತುಕತೆಯನ್ನೂ ನಡೆಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಟೀಂ ಇಂಡಿಯಾಕ್ಕೆ ಸ್ಥಾನ ಪಡೆಯುವುದು ಕ್ರಿಕೆಟಿಗರಿಗೆ ಇನ್ನೂ ಕಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಮುಂದಿನ ಸುದ್ದಿ
Show comments