Webdunia - Bharat's app for daily news and videos

Install App

ಭಾರತದ ಭವಿಷ್ಯದ ಆಟಗಾರರು: ದ್ರಾವಿಡ್ ಸಲಹೆ ಪಡೆಯುವ ರವಿ ಶಾಸ್ತ್ರಿ

Webdunia
ಶುಕ್ರವಾರ, 25 ಸೆಪ್ಟಂಬರ್ 2015 (17:55 IST)
ಟೀಂ ಇಂಡಿಯಾ ನಿರ್ದೇಶಕ ರವಿ ಶಾಸ್ತ್ರಿ ಅವರು ಶೀಘ್ರದಲ್ಲೇ ಉನ್ನತ ಮಟ್ಟದ ಕ್ರಿಕೆಟ್‌ಗೆ ಇಂಡಿಯಾ ಎ ಆಟಗಾರರನ್ನು ಗುರುತಿಸುವಂತೆ ಕೇಳುವುದಕ್ಕಾಗಿ ಇಂಡಿಯಾ ಎ ಕೋಚ್ ರಾಹುಲ್ ದ್ರಾವಿಡ್ ಅವರನ್ನು ಸಂಪರ್ಕಿಸಲಿದ್ದಾರೆ. 

ಈಗಾಗಲೇ ಪ್ರಬಲವಾದ ಪ್ರತಿಭಾಶಾಲಿ ಆಟಗಾರರ ತಂಡವನ್ನು ಇನ್ನಷ್ಟು ಬಲಪಡಿಸುವುದು ಇದರ ಉದ್ದೇಶವಾಗಿದೆ ಎಂದು ರವಿ ಶಾಸ್ತ್ರಿ ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ವರದಿಗಾರರಿಗೆ ತಿಳಿಸಿದರು. ಟೀಂ ಇಂಡಿಯಾ ಕಠಿಣವಾದ ಭಾರತ-ದಕ್ಷಿಣ ಆಫ್ರಿಕಾ ಸ್ವದೇಶಿ ಸರಣಿಗೆ ಮುನ್ನ ಟೀಂ ಇಂಡಿಯಾ ಬೆಂಗಳೂರಿನ  ತರಬೇತಿ ಶಿಬಿರದಲ್ಲಿ ಭಾಗವಹಿಸಿದೆ.

 ದ್ರಾವಿಡ್ ಆಟಗಾರರ ಜತೆ ಕೆಲವು ಕಾಲ ಕಳೆದಿರುವುದರಿಂದ ಇಂಡಿಯಾ ಎ ತಂಡದಲ್ಲಿ ಪ್ರತಿಭಾಶಾಲಿಗಳ ಪತ್ತೆಗೆ ಅವರು ಅರ್ಹರಾಗಿದ್ದಾರೆ. ದ್ರಾವಿಡ್ ಆಡಿರುವ ಕ್ರಿಕೆಟ್ ಪ್ರಮಾಣವನ್ನು ಗಮನಿಸಿದಾಗ ಅವರು ಟೀಂ ಇಂಡಿಯಾದಲ್ಲಿರುವ ಕೊರತೆಯನ್ನು ಯಾವ ಆಟಗಾರ ತುಂಬಬಹುದು ಎಂದು ಅರ್ಥಮಾಡಿಕೊಳ್ಳುವ ಉತ್ತಮ ಸ್ಥಾನದಲ್ಲಿದ್ದಾರೆ ಎಂದು ರವಿಶಾಸ್ತ್ರಿ ಹೇಳಿದರು. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments