Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ಬೆನ್ನಿಗೆ ಚೂರಿ ಇರಿದರು ಎಂದ ಬಿಸಿಸಿಐ ಅಧಿಕಾರಿ

Webdunia
ಬುಧವಾರ, 27 ಮಾರ್ಚ್ 2019 (08:54 IST)
ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ಮಾಂಕಡೆಡ್ ಔಟ್ ಮಾಡಿದ ರವಿಚಂದ್ರನ್ ಅಶ್ವಿನ್ ವಿರುದ್ಧ ಈಗ ಟೀಕೆಗಳ ಸುರಿಮಳೆಯಾಗುತ್ತಿದೆ.


ಕ್ರೀಡಾ ಸ್ಪೂರ್ತಿ ಮೆರೆಯಲಿಲ್ಲ ಎಂದು ರಾಜಸ್ಥಾನ್ ರಾಯಲ್ಸ್ ಬೆಂಬಲಿಗರು, ನಾಯಕ ಅಜಿಂಕ್ಯಾ ರೆಹಾನೆ ಸೇರಿದಂತೆ ಹಲವರು ಜರೆದಿದ್ದಾರೆ. ಇತ್ತ ಬಿಸಿಸಿಐ ಅಧಿಕಾರಿಯೊಬ್ಬರು ಅಶ್ವಿನ್ ಮಾಡಿದ್ದು, ಬೆನ್ನಿಗೆ ಚೂರಿ ಇರಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅಶ್ವಿನ್ ಈ ಘಟನೆಗೆ ದುಬಾರಿ ಬೆಲೆ ತೆರೆಬೇಕಾದ ಪರಿಸ್ಥಿತಿ ಬರಬಹುದು ಎಂದೇ ಲೆಕ್ಕಾಚಾರ ಹಾಕಲಾಗಿದೆ.

ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕರಾದ ಅಶ್ವಿನ್ ಬಾಲ್ ಎಸೆಯುವಾಗ ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಜೋಸ್ ಬಟ್ಲರ್ ರನ್ನು ರನೌಟ್ ಮಾಡಿದ್ದರು. ಕ್ರಿಕೆಟ್ ನಿಯಮವಾಳಿಗಳ ಪ್ರಕಾರ ಇದು ಸರಿ. ಆದರೆ ನೈತಿಕವಾಗಿ ಅಶ್ವಿನ್ ಮಾಡಿದ್ದು ಸರಿಯಲ್ಲ ಎಂದು ಕ್ರಿಕೆಟ್ ಲೋಕ ಆಕ್ರೋಶ ವ್ಯಕ್ತಪಡಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments