ವಿಜಯ್ ಹಜಾರೆ ಟ್ರೋಫಿ ಫೈನಲ್: ಹೆಲ್ಮೆಟ್ ವಿವಾದಕ್ಕೆ ಗುರಿಯಾದ ರವಿಚಂದ್ರನ್ ಅಶ್ವಿನ್

Webdunia
ಶನಿವಾರ, 26 ಅಕ್ಟೋಬರ್ 2019 (09:28 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ಕರ್ನಾಟಕ ವಿರುದ್ಧ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ಆಡುವಾಗ ಬಿಸಿಸಿಐ ಲೋಗೋ ಇರುವ ಹೆಲ್ಮೆಟ್ ಧರಿಸಿ ತಮಿಳುನಾಡು ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಸಂಕಷ್ಟಕ್ಕೆ ಸಿಲುಕಿದ್ದಾರೆ.


ಟೀಂ ಇಂಡಿಯಾದ ಹಿರಿಯ ಸ್ಪಿನ್ನರ್ ಆಗಿರುವ ತಮಿಳುನಾಡು ಮೂಲದ ಆರ್ ಅಶ್ವಿನ್ ತಮಿಳುನಾಡು ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದರು. ಆದರೆ ಈ ವೇಳೆ ಅವರು ಧರಿಸಿದ್ದ ಹೆಲ್ಮೆಟ್ ನಲ್ಲಿ ಬಿಸಿಸಿಐ ಲೋಗೋ ಬಳಸಿದ್ದರು. ನಿಯಮದ ಪ್ರಕಾರ ದೇಶೀಯ ಪಂದ್ಯದಲ್ಲಿ ತಮ್ಮ ತವರು ರಾಜ್ಯವನ್ನು ಪ್ರತಿನಿಧಿಸುವಾಗ ಬಿಸಿಸಿಐ ಲೋಗೋ ಬಳಸುವಂತಿಲ್ಲ. ಒಂದು ವೇಳೆ ಅದೇ ಹೆಲ್ಮೆಟ್ ಧರಿಸಬೇಕಿದ್ದರೆ ಅದನ್ನು ಟ್ಯಾಪ್ ಮಾಡಿ ಮುಚ್ಚಿ ಬಳಸಬಹುದು.

ಆದರೆ ಅಶ್ವಿನ್ ಹಾಗೆ ಮಾಡಿರಲಿಲ್ಲ. ಹೀಗಾಗಿ ಅವರೀಗ ದಂಡ ಅಥವಾ ಇತರ ಶಿಸ್ತು ಕ್ರಮಕ್ಕೆ ಒಳಗಾಗುವ ಸಂಕಟದಲ್ಲಿದ್ದಾರೆ. ಹಾಗಿದ್ದರೂ ಅಶ್ವಿನ್ ಬ್ಯಾಟ್ ನಿಂದ ದೊಡ್ಡ ಕೊಡುಗೆಯೇನೂ ಕೊಟ್ಟಿರಲಿಲ್ಲ. ಕೇವಲ 8 ರನ್ ಗಳಿಗೆ ಔಟಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments