ರವಿಚಂದ್ರನ್ ಅಶ್ವಿನ್ ಮತ್ತೆ ಕಡೆಗಣನೆ

Webdunia
ಶುಕ್ರವಾರ, 13 ಆಗಸ್ಟ್ 2021 (12:05 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ತಂಡದಿಂದ ಹೊರಗಿಟ್ಟಾಗ ಫ್ಯಾನ್ಸ್ ಗರಂ ಆಗಿದ್ದರು.


ಆದರೆ ಎರಡನೇ ಟೆಸ್ಟ್ ನಲ್ಲಾದರೂ ಅವಕಾಶ ಸಿಗಬಹುದು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಎರಡನೇ ಟೆಸ್ಟ್ ನಲ್ಲೂ ಅಶ್ವಿನ್ ರನ್ನು ಹೊರಗಿಡಲಾಗಿದ್ದು, ಏಕೈಕ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

ಇಂಗ್ಲೆಂಡ್ ಹೇಳಿ ಕೇಳಿ ವೇಗಿಗಳಿಗೆ ಹೇಳಿ ಮಾಡಿಸಿದ ಪಿಚ್ ನಿರ್ಮಿಸುತ್ತದೆ. ಇದೇ ಕಾರಣಕ್ಕೆ ವೇಗಿಗಳಿಗೆ ಮಣೆ ಹಾಕಲಾಗಿದೆ. ಆದರೆ ಹಿರಿಯ, ಅನುಭವಿ ಆಟಗಾರನನ್ನು ಹೊರಗಿಟ್ಟು ಅಭಿಮಾನಿಗಳಿಗೆ ಇಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Delhi VS Punjab Kings: ಕೆಎಲ್ ರಾಹುಲ್ ಹೊಸ ರೆಕಾರ್ಡ್‌

IPL 2026: ಕೆಎಲ್ ರಾಹುಲ್ ಭರ್ಜರಿ ಶತಕ: ಬೃಹತ್ ಮೊತ್ತ ಪೇರಿಸಿ ಡೆಲ್ಲಿ

ಅಭ್ಯಾಸದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ: ಮೈದಾನಕ್ಕೇ ಬಂದ ಆಂಬ್ಯುಲೆನ್ಸ್

IPL 2026: ತನ್ನ ಪಾಡಿಗೆ ನಿಂತಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿನಿಂದ ಬಂದು ತಬ್ಬಿಕೊಂಡ ಮೊಹಮ್ಮದ್ ಸಿರಾಜ್ Video

IPL 2026: ಗುಜರಾತ್ ಟೈಟನ್ಸ್ ವಿರುದ್ಧ ಗೆದ್ದ ಆರ್ ಸಿಬಿ ಮಾಡಿದ ದಾಖಲೆಗಳ ಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ
Show comments