ರವಿಚಂದ್ರನ್ ಅಶ್ವಿನ್ ಮತ್ತೆ ಕಡೆಗಣನೆ

Webdunia
ಶುಕ್ರವಾರ, 13 ಆಗಸ್ಟ್ 2021 (12:05 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ತಂಡದಿಂದ ಹೊರಗಿಟ್ಟಾಗ ಫ್ಯಾನ್ಸ್ ಗರಂ ಆಗಿದ್ದರು.


ಆದರೆ ಎರಡನೇ ಟೆಸ್ಟ್ ನಲ್ಲಾದರೂ ಅವಕಾಶ ಸಿಗಬಹುದು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಎರಡನೇ ಟೆಸ್ಟ್ ನಲ್ಲೂ ಅಶ್ವಿನ್ ರನ್ನು ಹೊರಗಿಡಲಾಗಿದ್ದು, ಏಕೈಕ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

ಇಂಗ್ಲೆಂಡ್ ಹೇಳಿ ಕೇಳಿ ವೇಗಿಗಳಿಗೆ ಹೇಳಿ ಮಾಡಿಸಿದ ಪಿಚ್ ನಿರ್ಮಿಸುತ್ತದೆ. ಇದೇ ಕಾರಣಕ್ಕೆ ವೇಗಿಗಳಿಗೆ ಮಣೆ ಹಾಕಲಾಗಿದೆ. ಆದರೆ ಹಿರಿಯ, ಅನುಭವಿ ಆಟಗಾರನನ್ನು ಹೊರಗಿಟ್ಟು ಅಭಿಮಾನಿಗಳಿಗೆ ಇಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

IND vs AFG: ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಟೀಂ ಇಂಡಿಯಾ, ಅಫ್ಘಾನಿಸ್ತಾನ ಪಂದ್ಯಕ್ಕೆ ಅಡ್ಡಿ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್

ಮಗಳು ಸಾರಾ, ಸೊಸೆ ಸಾನಿಯಾ ಜತೆ ಸಚಿನ್ ತೆಂಡೂಲ್ಕರ್ ವಿಮಾನದಲ್ಲಿ ಹೇಗೆ ಕ್ರಿಕೆಟ್ ಆಡಿದ್ರೂ ನೋಡಿ, ಕ್ಯೂಟ್ Video

ಮುಂದಿನ ಸುದ್ದಿ
Show comments