Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ಮತ್ತೆ ಕಡೆಗಣನೆ

Webdunia
ಶುಕ್ರವಾರ, 13 ಆಗಸ್ಟ್ 2021 (12:05 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ರನ್ನು ತಂಡದಿಂದ ಹೊರಗಿಟ್ಟಾಗ ಫ್ಯಾನ್ಸ್ ಗರಂ ಆಗಿದ್ದರು.


ಆದರೆ ಎರಡನೇ ಟೆಸ್ಟ್ ನಲ್ಲಾದರೂ ಅವಕಾಶ ಸಿಗಬಹುದು ಎಂದು ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಎರಡನೇ ಟೆಸ್ಟ್ ನಲ್ಲೂ ಅಶ್ವಿನ್ ರನ್ನು ಹೊರಗಿಡಲಾಗಿದ್ದು, ಏಕೈಕ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾಗೆ ಅವಕಾಶ ನೀಡಲಾಗಿದೆ.

ಇಂಗ್ಲೆಂಡ್ ಹೇಳಿ ಕೇಳಿ ವೇಗಿಗಳಿಗೆ ಹೇಳಿ ಮಾಡಿಸಿದ ಪಿಚ್ ನಿರ್ಮಿಸುತ್ತದೆ. ಇದೇ ಕಾರಣಕ್ಕೆ ವೇಗಿಗಳಿಗೆ ಮಣೆ ಹಾಕಲಾಗಿದೆ. ಆದರೆ ಹಿರಿಯ, ಅನುಭವಿ ಆಟಗಾರನನ್ನು ಹೊರಗಿಟ್ಟು ಅಭಿಮಾನಿಗಳಿಗೆ ಇಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments