Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್‌ಗೆ ಗಾಯ: ಏಕ ದಿನ ತಂಡದಲ್ಲಿ ಹರ್ಭಜನ್‌ಗೆ ಅವಕಾಶ

Webdunia
ಸೋಮವಾರ, 12 ಅಕ್ಟೋಬರ್ 2015 (15:26 IST)
ಆಫ್ ಸ್ಪಿನ್ನರ್ ರವಿ ಚಂದ್ರನ್ ಅಶ್ವಿನ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗಾಯಗೊಂಡಿದ್ದರಿಂದಾಗಿ ಹಿರಿಯ ಬೌಲರ್ ಹರ್ಭಜನ್ ಸಿಂಗ್ ಅವರನ್ನು ಏಕ ದಿನ ಸರಣಿಯ ಮುಂದಿನ ಪಂದ್ಯಗಳಿಗೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಭಾನುವಾರ ತಿಳಿಸಿದೆ. ಅಶ್ವಿನ್ ತಮ್ಮ ಬೌಲಿಂಗ್‌ನಲ್ಲಿ ಚೆಂಡನ್ನು ತಡೆಯಲು ಯತ್ನಿಸಿದಾಗ ಸೈಡ್ ಸ್ಟ್ರೈನ್ (ಸ್ನಾಯು ಸೆಳೆತ)  ಉಂಟಾಗಿತ್ತು. 

ಕೇವಲ ಒಂದು ಓವರು ಮಾತ್ರ ಬೌಲ್ ಮಾಡಿ ಪೆವಿಲಿಯನ್‌ಗೆ ಹಿಂತಿರುಗಿದ್ದರಿಂದ ಉಳಿದ ಪಂದ್ಯಗಳಿಗೆ ಅವರ ಲಭ್ಯತೆ ಕುರಿತು ಅನುಮಾನ ಮೂಡಿದೆ. ಬಿಸಿಸಿಐ ಅಶ್ವಿನ್ ಅವರು ಪುನಃ ಆಡುವುದನ್ನು ತಳ್ಳಿಹಾಕಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ತಂಡಕ್ಕೆ ಸೇರುವಂತೆ ಹರ್ಭಜನ್ ಅವರಿಗೆ ಬುಲಾವ್ ನೀಡಿದೆ.

ಗಾಯದ ವಿಸ್ತ್ರತ ಅಂದಾಜು ಮಾಡಿದ ಬಳಿಕ, ವೈದ್ಯಕೀಯ ತಂಡವು ಅಶ್ವಿನ್ ಗಾಯದಿಂದ ಪೂರ್ಣ ಚೇತರಿಸಿಕೊಳ್ಳಲು ಕಾಲಾವಕಾಶವನ್ನು ವೈದ್ಯಕೀಯ ತಂಡ ದೃಢಪಡಿಸುತ್ತದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments