ಸಿಎಸ್ ಕೆ ಮೇಲೆ ಮುನಿಸಿಕೊಂಡಿದ್ದ ಜಡೇಜಾರನ್ನು ಸರಿದಾರಿಗೆ ತಂದಿದ್ದು ಧೋನಿ!

Webdunia
ಮಂಗಳವಾರ, 28 ಮಾರ್ಚ್ 2023 (09:20 IST)
Photo Courtesy: Twitter
ಚೆನ್ನೈ: ಕಳೆದ ಐಪಿಎಲ್ ನಲ್ಲಿ ಸಿಎಸ್ ಕೆ ನಾಯಕರಾಗಿದ್ದ ರವೀಂದ್ರ ಜಡೇಜಾ ಕೊನೆಗೆ ಕಳಪೆ ಪ್ರದರ್ಶನದಿಂದಾಗಿ ನಾಯಕತ್ವ ಕಳೆದುಕೊಂಡಿದ್ದರು. ಇದರಿಂದಾಗಿ ಜಡೇಜಾಗೆ ಸಿಎಸ್ ಕೆ ಮ್ಯಾನೇಜ್ ಮೆಂಟ್ ಮೇಲೆ ಮುನಿಸಾಗಿತ್ತು.

ಇದೇ ಕಾರಣಕ್ಕೆ ಜಡೇಜಾ ಚೆನ್ನೈ ತಂಡ ಬಿಡಲೂ ಯೋಚನೆ ಮಾಡಿದ್ದರು. ಆದರೆ ಅವರನ್ನು ಮತ್ತೆ ತಂಡಕ್ಕೆ ಮರಳಿ ಕರೆಸಿಕೊಂಡಿದ್ದ ಧೋನಿ.

ಧೋನಿ ಮತ್ತು ಸಿಎಸ್ ಕೆ ಸಿಇಒ ವಿಶ್ವನಾಥನ್ ಜಡೇಜಾ ಜೊತೆಗೆ ಫೋನ್ ಕರೆ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದರು. ಅದರಲ್ಲಿ ಜಡೇಜಾ ತಮ್ಮಿಂದ ನಾಯತ್ವ ಕಿತ್ತುಕೊಂಡಿದ್ದು ಅಸಮಾಧಾನ ತಂದಿದೆ ಎಂದು ಹೇಳಿಕೊಂಡಿದ್ದರು. ಅಲ್ಲದೆ ತಮ್ಮ ಕಳಪೆ ಫಾರ್ಮ್ ನಿಂದ ಮನಸ್ಸಿಗೆ ಬೇಸರವಾಗಿದೆ ಎಂದಿದ್ದರು. ಇದೆಲ್ಲದಕ್ಕೂ ಧೋನಿ ಸಮಾಧಾನ ಹೇಳಿದ ಮೇಲೆ ಜಡೇಜಾ ಮುನಿಸು ಕರಗಿತ್ತಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments