ವೈಮನಸ್ಯವಿತ್ತೇ ಎನ್ನುವ ಹಾಗೆ ನಡೆದುಕೊಂಡ ರವೀಂದ್ರ ಜಡೇಜಾ-ಧೋನಿ

Webdunia
ಮಂಗಳವಾರ, 30 ಮೇ 2023 (08:40 IST)
Photo Courtesy: Twitter
ಅಹಮ್ಮದಾಬಾದ್: ಐಪಿಎಲ್ 2023 ರ ಫೈನಲ್ ಗೆದ್ದ ಬಳಿಕ ಸಿಎಸ್ ಕೆ ಆಟಗಾರ ರವೀಂದ್ರ ಜಡೇಜಾ ಮತ್ತು ನಾಯಕ ಧೋನಿ ಪರಸ್ಪರ ಭಾವುಕರಾಗಿ ಅತ್ತು ಸಂಭ್ರಮಿಸಿದ ಪರಿ ನೋಡಿ ಇಬ್ಬರ ನಡುವೆ ವೈಮನಸ್ಯವಿದೆ ಎಂದವರೆಲ್ಲಾ ನಾಚುವಂತೆ ಮಾಡಿದೆ.

ಐಪಿಎಲ್ 2023 ರ ಪಂದ್ಯದ ವೇಳೆ ಜಡೇಜಾ ಮತ್ತು ಧೋನಿ ನಡುವೆ ವೈಮನಸ್ಯವೇರ್ಪಟ್ಟಿದೆ. ಇದೇ ಕಾರಣಕ್ಕೆ ಜಡೇಜಾ ‘ಕರ್ಮ ರಿಟರ್ನ್ಸ್’ ಎಂದು ಪೋಸ್ಟ್ ಮಾಡಿದ್ದು ಎಂದು ಸುದ್ದಿಯಾಗಿತ್ತು.

ಆದರೆ ನಿನ್ನೆ ಚೆನ್ನೈ ಗೆಲುವಿನ ರನ್ ಗಳಿಸಿದ ಜಡೇಜಾ ಸೀದಾ ಓಡಿ ಬಂದು ಡಗೌಟ್ ನಲ್ಲಿದ್ದ ಧೋನಿಯನ್ನು ಅಪ್ಪಿಕೊಂಡರು. ಧೋನಿ ಅವರನ್ನು ಅಪ್ಪಿಕೊಂಡು ಗಳ ಗಳನೆ ಅತ್ತರು. ಗೆಲುವಿನ ಸಂಭ್ರಮದಲ್ಲಿ ಮಾತನಾಡಿರುವ ಜಡೇಜಾ ಈ ಗೆಲುವನ್ನು ಧೋನಿಗೆ ಅರ್ಪಿಸುವುದಾಗಿ ಹೇಳಿದ್ದಾರೆ. ಇನ್ನು, ಜಡೇಜಾ ಪತ್ನಿ ಮೈದಾನದಲ್ಲಿ ಧೋನಿ ಎದುರು ಕಣ್ಣೀರು ಹಾಕಿ ಸಂತೋಷ ಹಂಚಿಕೊಂಡಿದ್ದಾರೆ. ಈ ಎಲ್ಲಾ ಘಟನೆಗಳ ಮೂಲಕ ತಮ್ಮ ನಡುವಿನ ವೈಮನಸ್ಯದ ಸುದ್ದಿಗಳೆಲ್ಲಾ ಸುಳ್ಳು ಎಂದು ಇಬ್ಬರೂ ಸಾಬೀತುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments