Webdunia - Bharat's app for daily news and videos

Install App

ರವೀಂದ್ರ ಜಡೇಜಾಗೆ ಗಾಯ: ಬದಲಿ ಆಟಗಾರನನ್ನು ತಂದಿದ್ದಕ್ಕೆ ಆಸೀಸ್ ಕೋಚ್ ಅಸಮಾಧಾನ

Webdunia
ಶುಕ್ರವಾರ, 4 ಡಿಸೆಂಬರ್ 2020 (16:47 IST)
ಕ್ಯಾನ್ ಬೆರಾ: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಗಾಯಕ್ಕೊಳಗಾದ ಆಲ್ ರೌಂಡರ್ ರವೀಂದ್ರ ಜಡೇಜಾ ಸ್ಥಾನಕ್ಕೆ ಟೀಂ ಇಂಡಿಯಾ ಫೀಲ್ಡಿಂಗ್ ವೇಳೆ ಬದಲಿ ಆಟಗಾರನಾಗಿ ಯಜುವೇಂದ್ರ ಚಾಹಲ್ ರನ್ನು ಕಣಕ್ಕಿಳಿಸಿದೆ. ಇದು ಆಸೀಸ್ ಅಸಮಾಧಾನಕ್ಕೆ ಕಾರಣವಾಗಿದೆ.

 

ಸ್ನಾಯು ಸೆಳೆತಕ್ಕೊಳಗಾಗಿದ್ದಲ್ಲದೆ, ಕೊನೆಯ ಓವರ್ ನಲ್ಲಿ ತಲೆಗೆ ಬೌನ್ಸರ್ ತಗುಲಿ ಜಡೇಜಾ ಎರಡೆರಡು ಬಾರಿ ಗಾಯಕ್ಕೊಳಗಾಗಿದ್ದರು. ಹೀಗಾಗಿ ಅವರಿಗೆ ಬೌಲಿಂಗ್ ಮಾಡಲಾಗುತ್ತಿಲ್ಲ. ಹೀಗಾಗಿ ಟೀಂ ಇಂಡಿಯಾಗೆ ಯಜುವೇಂದ್ರ ಚಾಹಲ್ ಬೌಲಿಂಗ್ ಮಾಡಲು ಬದಲಿ ಆಟಗಾರನಾಗಿ ಅವಕಾಶ ನೀಡಲಾಗಿದೆ. ಇದು ಆಸೀಸ್ ಕೋಚ್ ಜಸ್ಟಿನ್ ಲ್ಯಾಂಗರ್ ಅಸಮಾಧಾನಕ್ಕೆ ಕಾರಣವಾಗಿದೆ. ಸದ್ಯಕ್ಕೆ ಜಡೇಜಾ ಸ್ಥಿತಿ ಬಗ್ಗೆ ಬಿಸಿಸಿಐ ವೈದ್ಯಕೀಯ ತಂಡ ಪರಿಶೀಲನೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಅವ್ನೀತ್ ಕೌರ್ ಫೋಟೋ ಲೈಕ್ ಮಾಡಿದ್ದ ಕೊಹ್ಲಿ, ಪೂಸಿ ಹೊಡೆದರೂ ಅನುಷ್ಕಾ ಕರಗುತ್ತಿಲ್ವಂತೆ

Team India: ಕೊಹ್ಲಿ ಅಲ್ಲ, ಬುಮ್ರಾ ಅಲ್ಲ ಟೀಂ ಇಂಡಿಯಾ ಹೊಸ ಕ್ಯಾಪ್ಟನ್ ಇವರೇ

ರೋಹಿತ್ ಶರ್ಮಾ ಬೆನ್ನಲ್ಲೇ ಟೆಸ್ಟ್‌ಗೆ ಗುಡ್‌ಬೈ ಹೇಳಲು ಬಯಸಿದ್ದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments