ರವೀಂದ್ರ ಜಡೇಜಾಗೆ ಕ್ಯಾಪ್ಟನ್ ಆಗಲು ನಾಲಾಯಕ್ಕು ಎಂದ ಫ್ಯಾನ್ಸ್

Webdunia
ಭಾನುವಾರ, 10 ಏಪ್ರಿಲ್ 2022 (08:10 IST)
ಮುಂಬೈ: ಐಪಿಎಲ್ 2022 ರಲ್ಲಿ ಮೊದಲ ಬಾರಿಗೆ ನಾಯಕರಾಗಿ ತಂಡವನ್ನು ಮುನ್ನಡೆಸುತ್ತಿರುವ ಸಿಎಸ್ ಕೆ ನಾಯಕ ರವೀಂದ್ರ ಜಡೇಜಾಗೆ ಟೀಕೆಯ ಸುರಿಮಳೆಯಾಗಿದೆ.

ಇದುವರೆಗೆ ಆಡಿದ ನಾಲ್ಕೂ ಪಂದ್ಯಗಳನ್ನು ಸಿಎಸ್ ಕೆ ಸೋತಿದೆ. ಇದು ಅಭಿಮಾನಿಗಳ ಹತಾಶೆ ಹೆಚ್ಚಲು ಕಾರಣವಾಗಿದೆ. ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯವನ್ನೂ 8 ವಿಕೆಟ್ ಗಳಿಂದ ಹಾಲಿ ಚಾಂಪಿಯನ್ನರು ಸೋತ ಬಳಿಕ ಫ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರವೀಂದ್ರ ಜಡೇಜಾ ಉತ್ತಮ ಆಟಗಾರನಾಗಿರಬಹುದು. ಆದರೆ ನಾಯಕನಾಗಲು ನಾಲಾಯಕ್ಕು ಎಂದು ಫ್ಯಾನ್ಸ್ ಜರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments