Webdunia - Bharat's app for daily news and videos

Install App

ರವಿಶಾಸ್ತ್ರಿ ಮತ್ತು ಬಳಗದ ಓಡಾಟಕ್ಕೆ ತಕ್ಕ ಬೆಲೆ ತೆತ್ತ ಟೀಂ ಇಂಡಿಯಾ

Webdunia
ಶನಿವಾರ, 11 ಸೆಪ್ಟಂಬರ್ 2021 (08:55 IST)
ಲಂಡನ್: ಇಂಗ್ಲೆಂಡ್ ಪ್ರವಾಸದ ವೇಳೆಗೆ ಕ್ರಿಕೆಟಿಗರಿಗೆ ನಿರ್ಬಂಧ ಕೊಂಚ ಸಡಿಲಿಕೆಯಾಗಿತ್ತು. ಇದರ ಲಾಭ ಪಡೆದ ಕೋಚ್ ರವಿಶಾಸ್ತ್ರಿ ಮತ್ತು ಬಳಗ ಹೊರಗಡೆ ಓಡಾಡಿದ್ದಕ್ಕೆ ತಕ್ಕ ಬೆಲೆ ತೆರುವಂತಾಗಿದೆ.


ಕೊನೆಯ ಟೆಸ್ಟ್ ಪಂದ್ಯಗಳ ವೇಳೆ ಭಾರತೀಯ ಕ್ರಿಕೆಟಿಗರಿಗೆ ಹೊರಗೆ ಊಟ ಮಾಡಲು, ಓಡಾಡಲು ಅನುಮತಿ ನೀಡಲಾಗಿತ್ತು. ಇದರ ಲಾಭ ಪಡೆದ ರವಿಶಾಸ್ತ್ರಿ ಮತ್ತು ಬಳಗ ಪುಸ್ತಕ ಅನಾವರಣ ಕಾರ್ಯಕ್ರಮವೊಂದಕ್ಕೆ ತೆರಳಿತ್ತು.

ಇದರಿಂದಾಗಿ ಕೊರೋನಾ ಸೋಂಕಿಗೊಳಗಾದ ಸಹಾಯ ಸಿಬ್ಬಂದಿಗಳಿಂದ ಐತಿಹಾಸಿಕವಾಗಿ ಕೊನೆಗೊಳ್ಳಬೇಕಾದ ಟೆಸ್ಟ್ ಸರಣಿ ಅನಿಶ್ಚಿತತೆಯಲ್ಲಿ ಕೊನೆಗೊಂಡಿದೆ. ಒಂದು ವೇಳೆ ಭಾರತ ಅಂತಿಮ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದರೂ ನ್ಯಾಯಸಮ್ಮತವಾಗಿ ಸರಣಿ ಗೆಲುವಿನ ಖುಷಿ ಅನುಭವಿಸಬಹುದಿತ್ತು. ಆದರೆ ಬೇಕಾಬಿಟ್ಟಿ ಓಡಾಟದಿಂದ ತಾವೇ ಅಪಾಯ ಮೈಮೇಲೆಳದುಕೊಂಡಿದ್ದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments