Webdunia - Bharat's app for daily news and videos

Install App

ರವಿಶಾಸ್ತ್ರಿ ಮತ್ತು ಬಳಗದ ಓಡಾಟಕ್ಕೆ ತಕ್ಕ ಬೆಲೆ ತೆತ್ತ ಟೀಂ ಇಂಡಿಯಾ

Webdunia
ಶನಿವಾರ, 11 ಸೆಪ್ಟಂಬರ್ 2021 (08:55 IST)
ಲಂಡನ್: ಇಂಗ್ಲೆಂಡ್ ಪ್ರವಾಸದ ವೇಳೆಗೆ ಕ್ರಿಕೆಟಿಗರಿಗೆ ನಿರ್ಬಂಧ ಕೊಂಚ ಸಡಿಲಿಕೆಯಾಗಿತ್ತು. ಇದರ ಲಾಭ ಪಡೆದ ಕೋಚ್ ರವಿಶಾಸ್ತ್ರಿ ಮತ್ತು ಬಳಗ ಹೊರಗಡೆ ಓಡಾಡಿದ್ದಕ್ಕೆ ತಕ್ಕ ಬೆಲೆ ತೆರುವಂತಾಗಿದೆ.


ಕೊನೆಯ ಟೆಸ್ಟ್ ಪಂದ್ಯಗಳ ವೇಳೆ ಭಾರತೀಯ ಕ್ರಿಕೆಟಿಗರಿಗೆ ಹೊರಗೆ ಊಟ ಮಾಡಲು, ಓಡಾಡಲು ಅನುಮತಿ ನೀಡಲಾಗಿತ್ತು. ಇದರ ಲಾಭ ಪಡೆದ ರವಿಶಾಸ್ತ್ರಿ ಮತ್ತು ಬಳಗ ಪುಸ್ತಕ ಅನಾವರಣ ಕಾರ್ಯಕ್ರಮವೊಂದಕ್ಕೆ ತೆರಳಿತ್ತು.

ಇದರಿಂದಾಗಿ ಕೊರೋನಾ ಸೋಂಕಿಗೊಳಗಾದ ಸಹಾಯ ಸಿಬ್ಬಂದಿಗಳಿಂದ ಐತಿಹಾಸಿಕವಾಗಿ ಕೊನೆಗೊಳ್ಳಬೇಕಾದ ಟೆಸ್ಟ್ ಸರಣಿ ಅನಿಶ್ಚಿತತೆಯಲ್ಲಿ ಕೊನೆಗೊಂಡಿದೆ. ಒಂದು ವೇಳೆ ಭಾರತ ಅಂತಿಮ ಟೆಸ್ಟ್ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದರೂ ನ್ಯಾಯಸಮ್ಮತವಾಗಿ ಸರಣಿ ಗೆಲುವಿನ ಖುಷಿ ಅನುಭವಿಸಬಹುದಿತ್ತು. ಆದರೆ ಬೇಕಾಬಿಟ್ಟಿ ಓಡಾಟದಿಂದ ತಾವೇ ಅಪಾಯ ಮೈಮೇಲೆಳದುಕೊಂಡಿದ್ದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments