Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗರಿಂದ ಹೀಗೆಂದು ಪ್ರತಿಜ್ಞೆ ಮಾಡಿಸಿದ್ದರಂತೆ ಕೋಚ್ ರವಿಶಾಸ್ತ್ರಿ

Webdunia
ಶುಕ್ರವಾರ, 22 ಜನವರಿ 2021 (07:41 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ 36 ರನ್ ಗೆ ಆಲೌಟ್ ಆಗಿ ಅವಮಾನಕ್ಕೀಡಾದ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಆಟಗಾರರ ಬಳಿ ಪ್ರತಿಜ್ಞೆ ಮಾಡಿಸಿದ್ದರಂತೆ.


ಇನ್ನೆಂದೂ ನಾವು 36 ರನ್ ಗೆ ಆಲೌಟ್ ಆಗಲ್ಲ ಎಂದು ರವಿಶಾಸ್ತ್ರಿ ಪ್ರತಿಜ್ಞೆ ಮಾಡಿಸಿದ್ದರು ಎಂದು ತವರಿಗೆ ಮರಳಿದ ವೇಗಿ ಮೊಹಮ್ಮದ್ ಸಿರಾಜ್ ಮಾಧ್ಯಮಗಳ ಮುಂದೆ ಹೇಳಿದ್ದಾರೆ. 36 ರಷ್ಟು ಕನಿಷ್ಠ ಮೊತ್ತಕ್ಕೆ ಆಲೌಟ್ ಆಗುವುದು ಒಂದೇ ಬಾರಿ. ಮತ್ತೆ ಈ ರೀತಿ ಆಗಲ್ಲ ಎಂದು ನಮ್ಮಲ್ಲಿ ಭರವಸೆ ತುಂಬಿದರು ಎಂದು ಸಿರಾಜ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮೂವರು ಕನ್ನಡಿಗರಿಗೆ ಚಾನ್ಸ್

ಟೀಂ ಇಂಡಿಯಾ ಫೈನಲ್ ಗೆ ಬರಲಿ, ಕಪ್ ಗೆಲ್ಲೋದು ನಾವೇ: ಪಾಕ್ ವೇಗಿ ಶಾಹಿನ್ ಅಫ್ರಿದಿ

ಪಾಕಿಸ್ತಾನಕ್ಕೆ ಮಾತ್ರ ಈ ಅವಮಾನ ಮಾಡೋದು, ಬೇರೆ ತಂಡಗಳಿಗೆ ಟೀಂ ಇಂಡಿಯಾ ಫುಲ್ ರೆಸ್ಪೆಕ್ಟ್

ನಾನು ಹೀರೋನೂ ಆಗ್ತೀನಿ, ವಿಲನ್ ಕೂಡಾ ಆಗ್ತೀನಿ: ಸಂಜು ಸ್ಯಾಮ್ಸನ್ ವಿಡಿಯೋ ವೈರಲ್

ಟಿ20 ಕ್ರಿಕೆಟ್ ಕ್ಯಾಪ್ಟನ್ ಆದ ಮೇಲೆ ಕಳೆಗುಂದಿದ್ರಾ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments