ಬುಕ್ ಲಾಂಚ್ ಈವೆಂಟ್ ಗೆ ಹೋಗಿದ್ದನ್ನು ಸಮರ್ಥಿಸಿಕೊಂಡ ರವಿಶಾಸ್ತ್ರಿ

Webdunia
ಭಾನುವಾರ, 12 ಸೆಪ್ಟಂಬರ್ 2021 (14:23 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ರದ್ದಾಗಲು ಕಾರಣವಾಗಿದ್ದು ಕೋಚ್ ರವಿಶಾಸ್ತ್ರಿ ಸೇರಿದಂತೆ ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು. ತಂಡದಲ್ಲಿ ಮೊದಲು ಕೊರೋನಾ ಹರಡಲು ಕಾರಣವಾಗಿದ್ದು ಕೋಚ್ ರವಿಶಾಸ್ತ್ರಿ.


ಇಂಗ್ಲೆಂಡ್ ನಲ್ಲಿ ಬುಕ್ ಲಾಂಚ್ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ರವಿಶಾಸ್ತ್ರಿಯಿಂದ ಎಡವಟ್ಟಾಗಿತ್ತು. ಹಾಗಿದ್ದರೂ ರವಿಶಾಸ್ತ್ರಿ ಈಗ ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇಂಗ್ಲೆಂಡ್ ನಲ್ಲಿ ಇಡೀ ದೇಶವೇ ಮುಕ್ತವಾಗಿದೆ. ಅಲ್ಲಿ ಯಾವುದೇ ಕಟ್ಟುನಿಟ್ಟಿನ ಕ್ರಮ ಜಾರಿಯಲ್ಲಿಲ್ಲ. ಮೊದಲ ಟೆಸ್ಟ್ ಪಂದ್ಯದಿಂದಲೂ ಏನು ಬೇಕಾದರೂ ಆಗಬಹುದಿತ್ತು’ ಎಂದು ಪತ್ರಿಕೆಯೊಂದರ ಸಂದರ್ಶನದಲ್ಲಿ ರವಿಶಾಸ್ತ್ರಿ ತಮ್ಮ ವರ್ತನೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments