ಮಾಜಿ ಕೋಚ್ ರವಿಶಾಸ್ತ್ರಿ ಕಾಮೆಂಟರಿ ಪ್ಯಾನೆಲ್ ನಲ್ಲೂ ಸ್ಥಾನವಿಲ್ಲ!

Webdunia
ಶುಕ್ರವಾರ, 28 ಜನವರಿ 2022 (10:20 IST)
ಮುಂಬೈ: ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಕಂಚಿನ ಕಂಠದ ಕ್ಯಾಮೆಂಟರಿಗೆ ಹೆಸರು ವಾಸಿ. ಆದರೆ ಅವರಿಗೆ ಈಗ ಕೋಚ್ ಸ್ಥಾನ ಕಳೆದುಕೊಂಡ ಮೇಲೆ ಕಾಮೆಂಟರಿ ಪ್ಯಾನೆಲ್ ನಲ್ಲೂ ಸ್ಥಾನವಿಲ್ಲದಂತಾಗಿದೆ.

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಕ್ರಿಕೆಟ್ ಸರಣಿಗೆ ಬಿಸಿಸಿಐ ಕಾಮೆಂಟರಿ ಮಾಡುವವರ ಪಟ್ಟಿ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ರವಿಶಾಸ್ತ್ರಿ ಸ್ಥಾನ ಪಡೆದಿಲ್ಲ. ಹೀಗಾಗಿ ಅವರಿಗೆ ಐಪಿಎಲ್ 2022 ಮುಕ್ತಾಯವಾಗುವವರೆಗೂ ಕಾಯಬೇಕಾಗಿದೆ.

ಈಗ ಬಿಸಿಸಿಐ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಸುನಿಲ್ ಗವಾಸ್ಕರ್, ಮುರಳಿ ಕಾರ್ತಿಕ್, ಎಲ್. ಶಿವರಾಮಕೃಷ್ಣನ್, ಅಜಿತ್ ಅಗರ್ಕರ್,  ಇಯಾನ್ ಬಿಶಪ್, ಹರ್ಷ ಭೋಗ್ಲೆ, ದೀಪ್ ದಾಸ್ ಗುಪ್ತ ಹೆಸರನ್ನು ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

ಮುಂದಿನ ಸುದ್ದಿ
Show comments