ಕೊಹ್ಲಿ ನಾಯಕತ್ವ ವಿವಾದ: ಗಂಗೂಲಿ ಬಾಯ್ಬಿಡಲಿ ಎಂದ ರವಿಶಾಸ್ತ್ರಿ

Webdunia
ಶುಕ್ರವಾರ, 24 ಡಿಸೆಂಬರ್ 2021 (10:10 IST)
ಮುಂಬೈ: ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕಿತ್ತೊಗೆದ ಬಳಿಕ ನಡೆದ ವಿವಾದದ ಬಗ್ಗೆ ಮಾಜಿ ಕೋಚ್ ರವಿಶಾಸ್ತ್ರಿ ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಟಿ20 ನಾಯಕತ್ವದಿಂದ ಕೆಳಗಿಳಿಯುತ್ತೇನೆ ಎಂದಾಗ ನಾವು ಬೇಡ ಎಂದು ಕೊಹ್ಲಿ ಮನವಿ ಮಾಡಿಕೊಂಡಿದ್ದೆವು ಎಂದು ಗಂಗೂಲಿ ಹೇಳಿದ್ದರು. ಆದರೆ ಕೊಹ್ಲಿ ನನಗೆ ಯಾರೂ ನಾಯಕತ್ವದಿಂದ ಕೆಳಗಿಳಿಯದಂತೆ ಮನವಿ ಮಾಡಿರಲಿಲ್ಲ ಎಂದಿದ್ದರು. ಈ ತದ್ವಿರುದ್ಧ ಹೇಳಿಕೆಗಳು ಬಿಸಿಸಿಐ-ಕೊಹ್ಲಿ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಕೋಚ್ ರವಿಶಾಸ್ತ್ರಿ, ‘ಇಲ್ಲಿ ಯಾರು ಸುಳ್ಳು ಹೇಳುತ್ತಿದ್ದಾರೆ ಎಂಬ ಪ್ರಶ್ನೆ ಬರುವುದಿಲ್ಲ. ಕೊಹ್ಲಿ ಈಗಾಗಲೇ ತಮ್ಮ ಭಾಗದ ಕತೆ ಹೇಳಿದ್ದಾರೆ. ಈಗ ಗಂಗೂಲಿ ಬಾಯ್ಬಿಡಲಿ. ಅವರ ಅಭಿಪ್ರಾಯವನ್ನು ಬಹಿರಂಗವಾಗಿ ಹೇಳಿಕೊಳ್ಳಲಿ. ಆಗ ವಿವಾದ ಬಗೆಹರಿಯುತ್ತದೆ’ ಎಂದಿದ್ದಾರೆ. ಅಷ್ಟೇ ಅಲ್ಲ, ಕೊಹ್ಲಿ ನಾಯಕತ್ವವನ್ನು ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments