Webdunia - Bharat's app for daily news and videos

Install App

ಗಂಗೂಲಿ, ದ್ರಾವಿಡ್ ಕೂಡಾ ವಿಶ್ವಕಪ್ ಗೆದ್ದಿಲ್ಲ: ರವಿಶಾಸ್ತ್ರಿ

Webdunia
ಮಂಗಳವಾರ, 25 ಜನವರಿ 2022 (17:01 IST)
ಮುಂಬೈ: ಟೀಂ ಇಂಡಿಯಾ ನಾಯಕರಾಗಿ ವಿರಾಟ್ ಕೊಹ್ಲಿ ಐಸಿಸಿ ಪ್ರಶಸ್ತಿ ಗೆಲ್ಲಲು ವಿಫಲರಾಗಿದ್ದರು ಎಂದು ಟೀಕೆ ಮಾಡುವವರಿಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ.

ಕೊಹ್ಲಿ ತಮ್ಮ ಆರು ವರ್ಷದ ಅವಧಿಯಲ್ಲಿ ಭಾರತಕ್ಕೆ ಒಂದೇ ಒಂದು ವಿಶ್ವಕಪ್ ಆಥವಾ ಐಸಿಸಿ ಪ್ರಶಸ್ತಿ ಗೆದ್ದುಕೊಟ್ಟಿಲ್ಲ. ಆದರೆ ಇದರ ಅರ್ಥ ಕೊಹ್ಲಿ ಉತ್ತಮ ನಾಯಕನಲ್ಲ ಎಂದು ಅಲ್ಲ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

‘ಸಚಿನ್ ತೆಂಡುಲ್ಕರ್ ಗೆ ಒಂದು ವಿಶ್ವಕಪ್ ಗೆಲ್ಲಲು ಆರು ವಿಶ್ವಕಪ್ ಆಡಬೇಕಾಯಿತು. ಗಂಗೂಲಿ, ದ್ರಾವಿಡ್, ಲಕ್ಷ್ಮಣ್ ಕೂಡಾ ವಿಶ್ವಕಪ್ ಗೆದ್ದಿಲ್ಲ. ಅದರ ಅರ್ಥ ಇವರೆಲ್ಲಾ ಕೆಟ್ಟ ಆಟಗಾರರು ಎಂದಲ್ಲ. ಸದ್ಯಕ್ಕೆ ನಮ್ಮಲ್ಲಿ ವಿಶ್ವಕಪ್ ವಿಜೇತ ನಾಯಕರು ಎಂದಿರುವುದು ಇಬ್ಬರು ಮಾತ್ರ’ ಎಂದು ರವಿಶಾಸ್ತ್ರಿ ಕೊಹ್ಲಿ ಪರವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments