Webdunia - Bharat's app for daily news and videos

Install App

ಗಂಗೂಲಿ, ದ್ರಾವಿಡ್ ಕೂಡಾ ವಿಶ್ವಕಪ್ ಗೆದ್ದಿಲ್ಲ: ರವಿಶಾಸ್ತ್ರಿ

Webdunia
ಮಂಗಳವಾರ, 25 ಜನವರಿ 2022 (17:01 IST)
ಮುಂಬೈ: ಟೀಂ ಇಂಡಿಯಾ ನಾಯಕರಾಗಿ ವಿರಾಟ್ ಕೊಹ್ಲಿ ಐಸಿಸಿ ಪ್ರಶಸ್ತಿ ಗೆಲ್ಲಲು ವಿಫಲರಾಗಿದ್ದರು ಎಂದು ಟೀಕೆ ಮಾಡುವವರಿಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ.

ಕೊಹ್ಲಿ ತಮ್ಮ ಆರು ವರ್ಷದ ಅವಧಿಯಲ್ಲಿ ಭಾರತಕ್ಕೆ ಒಂದೇ ಒಂದು ವಿಶ್ವಕಪ್ ಆಥವಾ ಐಸಿಸಿ ಪ್ರಶಸ್ತಿ ಗೆದ್ದುಕೊಟ್ಟಿಲ್ಲ. ಆದರೆ ಇದರ ಅರ್ಥ ಕೊಹ್ಲಿ ಉತ್ತಮ ನಾಯಕನಲ್ಲ ಎಂದು ಅಲ್ಲ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

‘ಸಚಿನ್ ತೆಂಡುಲ್ಕರ್ ಗೆ ಒಂದು ವಿಶ್ವಕಪ್ ಗೆಲ್ಲಲು ಆರು ವಿಶ್ವಕಪ್ ಆಡಬೇಕಾಯಿತು. ಗಂಗೂಲಿ, ದ್ರಾವಿಡ್, ಲಕ್ಷ್ಮಣ್ ಕೂಡಾ ವಿಶ್ವಕಪ್ ಗೆದ್ದಿಲ್ಲ. ಅದರ ಅರ್ಥ ಇವರೆಲ್ಲಾ ಕೆಟ್ಟ ಆಟಗಾರರು ಎಂದಲ್ಲ. ಸದ್ಯಕ್ಕೆ ನಮ್ಮಲ್ಲಿ ವಿಶ್ವಕಪ್ ವಿಜೇತ ನಾಯಕರು ಎಂದಿರುವುದು ಇಬ್ಬರು ಮಾತ್ರ’ ಎಂದು ರವಿಶಾಸ್ತ್ರಿ ಕೊಹ್ಲಿ ಪರವಾಗಿ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments