Webdunia - Bharat's app for daily news and videos

Install App

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಬೇಕಾದ್ರೆ ಇದೊಂದು ಸಮಸ್ಯೆ ಸರಿಪಡಿಸಬೇಕು: ರವಿಶಾಸ್ತ್ರಿ

Webdunia
ಗುರುವಾರ, 13 ಅಕ್ಟೋಬರ್ 2022 (09:40 IST)
ಮುಂಬೈ: ಟೀಂ ಇಂಡಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಲು ಈ ಒಂದು ವಿಭಾಗ ಸರಿಪಡಿಸಬೇಕು ಎಂದು ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಟೀಂ ಇಂಡಿಯಾ ಇತ್ತೀಚೆಗಿನ ಸರಣಿಗಳಲ್ಲಿ ಫೀಲ್ಡಿಂಗ್ ವಿಭಾಗ ಕಳೆಗುಂದಿತ್ತು. ಕಳಪೆ ಫೀಲ್ಡಿಂಗ್ ನಿಂದಾಗಿಯೇ ಕೆಲವು ಪಂದ್ಯಗಳನ್ನು ಸೋತಿದ್ದಿದೆ.

ಹೀಗಾಗಿ ಈ ಬಾರಿ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲಬೇಕಾದರೆ ಫೀಲ್ಡಿಂಗ್ ವಿಭಾಗ ಸುಧಾರಿಸಬೇಕು ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments