Webdunia - Bharat's app for daily news and videos

Install App

ಫೆಬ್ರವರಿ 13 ಕ್ಕೂ ಆರ್ ಸಿಬಿಗೂ ಇದೆ ವಿಶೇಷ ಕನೆಕ್ಷನ್: ಇಲ್ಲಿದೆ ನೋಡಿ ಡೀಟೈಲ್ಸ್

Krishnaveni K
ಶುಕ್ರವಾರ, 14 ಫೆಬ್ರವರಿ 2025 (14:56 IST)
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನೂತನ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಅದರ ಬೆನ್ನಲ್ಲೇ ಫೆಬ್ರವರಿ 13 ಕ್ಕೂ ಆರ್ ಸಿಬಿಗೂ ಇರುವ ವಿಶೇಷ ಕನೆಕ್ಷನ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.

ಕಳೆದ ಆವೃತ್ತಿಯವರೆಗೆ ಫಾ ಡು ಪ್ಲೆಸಿಸ್ ತಂಡದ ನಾಯಕರಾಗಿದ್ದರು. ಈ ಆವೃತ್ತಿಗೆ ಆರ್ ಸಿಬಿ ಅವರನ್ನು ತಂಡದಿಂದ ಕೈ ಬಿಟ್ಟಿದೆ. ಹೀಗಾಗಿ ಯಾರು ಹೊಸ ನಾಯಕ ಎಂಬ ಕುತೂಹಲ ಅಭಿಮಾನಿಗಳಿಗಿತ್ತು. ಅದಕ್ಕೆ ನಿನ್ನೆ ಉತ್ತರ ಸಿಕ್ಕಿದೆ.

ತಂಡದ ನೂತನ ನಾಯಕನಾಗಿ ರಜತ್ ಪಾಟಿದಾರ್ ರನ್ನು ಆಯ್ಕೆ ಮಾಡುತ್ತಿದ್ದಂತೇ ಆರ್ ಸಿಬಿಯ ಫೆಬ್ರವರಿ 13 ರ ಕನೆಕ್ಷನ್ ಬಯಲಾಗಿದೆ. ಫೆಬ್ರವರಿ 13 ಅಂದರೆ ನಿನ್ನೆ ರಜತ್ ಹೊಸ ನಾಯಕನಾಗಿ ನೇಮಕವಾಗಿದ್ದಾರೆ.

ವಿಶೇಷವೆಂದರೆ ಮಹಿಳೆಯರ ತಂಡದ ನಾಯಕಿ ಸ್ಮೃತಿ ಮಂಧನರನ್ನೂ ಇದೇ ದಿನ ತಂಡಕ್ಕೆ ಸೇರಿಸಲಾಗಿತ್ತು. ಹೀಗಾಗಿ ಆರ್ ಸಿಬಿ ಮತ್ತು ಫೆಬ್ರವರಿ 13 ಅಂದರೆ ಏನೋ ವಿಶೇಷ ಸಂಬಂಧವಿದೆ ಎಂದು ಫ್ಯಾನ್ಸ್ ಮಾತನಾಡಿಕೊಳ್ಳುವಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments