Webdunia - Bharat's app for daily news and videos

Install App

ಐಪಿಎಲ್ 2022: ಆರ್ ಸಿಬಿ ಉಳಿಸಿಕೊಳ್ಳೋದು ಈ ಇಬ್ಬರನ್ನು ಮಾತ್ರ?!

Webdunia
ಭಾನುವಾರ, 28 ನವೆಂಬರ್ 2021 (09:00 IST)
ಬೆಂಗಳೂರು: ಮುಂಬರುವ ಐಪಿಎಲ್ ಗೆ ಮೊದಲು ಮೆಗಾ ಹರಾಜು ನಡೆಯಲಿದ್ದು, ಎಲ್ಲಾ ಫ್ರಾಂಚೈಸಿಗಳು ನಾಲ್ವರು ಆಟಗಾರರನ್ನು ತಮ್ಮಲ್ಲೇ ಉಳಿಸಿಕೊಳ್ಳಬಹುದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಚಾರಕ್ಕೆ ಬಂದರೆ ಪ್ರಮುಖ ಆಟಗಾರರಾಗಿದ್ದ ಎಬಿಡಿ ವಿಲಿಯರ್ಸ್ ತಂಡದಿಂದ ನಿವೃತ್ತರಾಗಿದ್ದಾರೆ. ಹೀಗಾಗಿ ಈಗ ಆರ್ ಸಿಬಿ ಉಳಿಸಿಕೊಳ್ಳಲಿರುವ ನಾಲ್ವರು ಆಟಗಾರರು ಯಾರು ಎಂಬ ಚರ್ಚೆ ಶುರುವಾಗಿದೆ.

ಮೂಲಗಳ ಪ್ರಕಾರ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್ ರನ್ನು ಮಾತ್ರ ತನ್ನಲ್ಲೇ ಉಳಿಸಿಕೊಳ್ಳಬಹುದು ಎನ್ನಲಾಗಿದೆ. ಹಾಗಿದ್ದಲ್ಲಿ ಓಪನರ್ ಸ್ಥಾನಕ್ಕೆ ಹೊಸ ಆಟಗಾರನನ್ನು ಖರೀದಿ ಮಾಡುವ ಸಾಧ್ಯತೆಯಿದೆ. ಒಂದು ವೇಳೆ ಕೆಎಲ್ ರಾಹುಲ್ ತಂಡಕ್ಕೆ ಪುನರಾಗಮನವಾದರೆ ನಾಯಕನ ಸ್ಥಾನದ ಜೊತೆಗೆ ಆರಂಭಿಕ ಸ್ಥಾನವೂ ಭರ್ತಿಯಾಗಲಿದೆ. ಹಾಗಿದ್ದಲ್ಲಿ ದೇವದತ್ತ್ ಪಡಿಕ್ಕಲ್, ಯಜುವೇಂದ್ರ ಚಾಹಲ್ ಮುಂತಾ ಪ್ರಮುಖ ಆಟಗಾರರನ್ನು ತಂಡದಿಂದ ಕೈ ಬಿಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments