Webdunia - Bharat's app for daily news and videos

Install App

ಮುಂದಿನ ಪಂದ್ಯಾಟಕ್ಕೆ ತವರು ಅಂಗಳಕ್ಕೆ ಬಂದಿಳಿದ ಆರ್‌ಸಿಬಿ ಪಡೆ, ಫ್ಯಾನ್ಸ್ ಪುಲ್ ಖುಷ್‌

Sampriya
ಶನಿವಾರ, 29 ಮಾರ್ಚ್ 2025 (18:51 IST)
Photo Courtesy X
ಬೆಂಗಳೂರು: ಏಪ್ರಿಲ್ 2ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆರ್‌ಸಿಬಿ ತಂಡ ಗುಜರಾತ್ ಟೈಟನ್ಸ್ ಅನ್ನು ಎದುರಿಸಲಿದೆ. ಈ ಹಿನ್ನೆಲೆ ಇಂದು ಆರ್‌ಸಿಬಿ ಆಟಗಾರರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ನಿನ್ನೆ ಸಿಎಸ್‌ಕೆ ವಿರುದ್ಧ ಚೆನ್ನೈನಲ್ಲಿ ಅಮೋಘ ಜಯ ಗಳಿಸಿದ ಬಳಿಕ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ.

IPL 18ನೇ ಆವೃತ್ತಿಯಲ್ಲಿ ಇದುವರೆಗೂ ನಡೆದ ಎರಡು ಪಂದ್ಯಾಟದಲ್ಲೂ ಆರ್‌ಸಿಬಿ ಗೆಲುವಿನ ನಗೆಯನ್ನು ಬೀರಿದೆ. ಇದೀಗ ಮುಂದಿನ ಪಂದ್ಯಾಟಲ್ಲೂ ಗೆಲುವು ಸಾಧಿಸುವ ಹುಮ್ಮಸ್ಸಿನೊಂದಿಗೆ ಆರ್‌ಸಿಬಿ ತಮ್ಮ ತವರು ನೆಲಕ್ಕೆ ಬಂದಿಳಿದಿದೆ.

ಕ್ಯಾಪ್ಟನ್ ರಜತ್ ಪಟಿದಾರ್, ಮಾಜಿ ನಾಯಕ ವಿರಾಟ್ ಕೊಹ್ಲಿ, ಕೋಚ್ ದಿನೇಶ್ ಕಾರ್ತಿಕ್ ಸೇರಿದಂತೆ ಎಲ್ಲ ಆಟಗಾರರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಆಟಗಾರರು ಹೊಟೇಲ್‌ಗೆ ತೆರಳುವ ವೇಳೆ ಅಭಿಮಾನಿಗಳು ಆರ್‌ಸಿಬಿ, ಈ ಬಾರಿ ಕಪ್ ನಮ್ದೆ, ಕೊಹ್ಲಿ ಎಂಬ ಕೂಗಿನೊಂದಿಗೆ ಅವರನ್ನು ಸ್ವಾಗತಿಸಿದರು.



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments