Webdunia - Bharat's app for daily news and videos

Install App

ಆರ್ ಸಿಬಿಗೆ ಇಂದು ಕನ್ನಡಿಗರಿಂದಲೇ ಸವಾಲು

Webdunia
ಸೋಮವಾರ, 14 ಮೇ 2018 (09:52 IST)
ಇಂಧೋರ್: ಐಪಿಎಲ್ ನ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಕನ್ನಡಿಗರೇ ತುಂಬಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸವಾಲೊಡ್ಡಲಿದೆ.

ಕೆಎಲ್ ರಾಹುಲ್, ಕರುಣ್ ನಾಯರ್ ನಂತಹ ಕನ್ನಡಿಗ ಆಟಗಾರರೇ ಆಧಾರ ಸ್ತಂಬವಾಗಿರುವ ಪಂಜಾಬ್ ತಂಡಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ನಿರ್ಣಾಯಕ ಪಂದ್ಯವಾಡಲಿದೆ.

ಈ ಪಂದ್ಯ ಗೆದ್ದರಷ್ಟೇ ಕೊಹ್ಲಿ ಪಡೆಯ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ. ಅತ್ತ ಪಂಜಾಬ್ ಗೂ ಇದೇ ಸ್ಥಿತಿ. ಕಳೆದೆರಡು ಪಂದ್ಯಗಳನ್ನು ಸೋತಿರುವ ರವಿಚಂದ್ರನ್ ಅಶ್ವಿನ್ ನೇತೃತ್ವದ ತಂಡ ಇಂದು ಗೆಲ್ಲಲೇಬೇಕಾಗಿದೆ.

ಆದರೆ ಕ್ರಿಸ್ ಗೇಲ್, ಏರಾನ್ ಪಿಂಚ್ ಸೇರಿದಂತೆ ಪ್ರಮುಖ ಬ್ಯಾಟ್ಸ್ ಮನ್ ಗಳು ಕೈ ಕೊಡುತ್ತಿರುವುದು ಅದರ ಚಿಂತೆಗೆ ಕಾರಣವಾಗಿದೆ. ಇತ್ತ ಆರ್ ಸಿಬಿಯದ್ದೂ ಅದೇ ಸ್ಥಿತಿ. ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಬಿಟ್ಟರೆ ಇದುವರೆಗೆ ಯಾರೂ ಮಿಂಚಿಲ್ಲ. ಹೀಗಾಗಿ ಕೊಹ್ಲಿ ಪಡೆ ಕೇವಲ 4 ಜಯದೊಂದಿಗೆ 7 ನೇ ಸ್ಥಾನದಲ್ಲಿಯೇ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments