Webdunia - Bharat's app for daily news and videos

Install App

ಆರ್ ಸಿಬಿಗೆ ಇಂದು ಕನ್ನಡಿಗರಿಂದಲೇ ಸವಾಲು

Webdunia
ಸೋಮವಾರ, 14 ಮೇ 2018 (09:52 IST)
ಇಂಧೋರ್: ಐಪಿಎಲ್ ನ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಕನ್ನಡಿಗರೇ ತುಂಬಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸವಾಲೊಡ್ಡಲಿದೆ.

ಕೆಎಲ್ ರಾಹುಲ್, ಕರುಣ್ ನಾಯರ್ ನಂತಹ ಕನ್ನಡಿಗ ಆಟಗಾರರೇ ಆಧಾರ ಸ್ತಂಬವಾಗಿರುವ ಪಂಜಾಬ್ ತಂಡಕ್ಕೆ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ನಿರ್ಣಾಯಕ ಪಂದ್ಯವಾಡಲಿದೆ.

ಈ ಪಂದ್ಯ ಗೆದ್ದರಷ್ಟೇ ಕೊಹ್ಲಿ ಪಡೆಯ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ. ಅತ್ತ ಪಂಜಾಬ್ ಗೂ ಇದೇ ಸ್ಥಿತಿ. ಕಳೆದೆರಡು ಪಂದ್ಯಗಳನ್ನು ಸೋತಿರುವ ರವಿಚಂದ್ರನ್ ಅಶ್ವಿನ್ ನೇತೃತ್ವದ ತಂಡ ಇಂದು ಗೆಲ್ಲಲೇಬೇಕಾಗಿದೆ.

ಆದರೆ ಕ್ರಿಸ್ ಗೇಲ್, ಏರಾನ್ ಪಿಂಚ್ ಸೇರಿದಂತೆ ಪ್ರಮುಖ ಬ್ಯಾಟ್ಸ್ ಮನ್ ಗಳು ಕೈ ಕೊಡುತ್ತಿರುವುದು ಅದರ ಚಿಂತೆಗೆ ಕಾರಣವಾಗಿದೆ. ಇತ್ತ ಆರ್ ಸಿಬಿಯದ್ದೂ ಅದೇ ಸ್ಥಿತಿ. ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಬಿಟ್ಟರೆ ಇದುವರೆಗೆ ಯಾರೂ ಮಿಂಚಿಲ್ಲ. ಹೀಗಾಗಿ ಕೊಹ್ಲಿ ಪಡೆ ಕೇವಲ 4 ಜಯದೊಂದಿಗೆ 7 ನೇ ಸ್ಥಾನದಲ್ಲಿಯೇ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments