Webdunia - Bharat's app for daily news and videos

Install App

RCB vs PBKS Match:ಪಂಜಾಬ್‌ ತವರಿನಲ್ಲೇ ರೀವೆಂಜ್‌ ತೀರಿಸಿಕೊಂಡ ಆರ್‌ಸಿಬಿ

Sampriya
ಭಾನುವಾರ, 20 ಏಪ್ರಿಲ್ 2025 (18:59 IST)
ಬೆಂಗಳೂರು: ಪಂಜಾಬ್ ಕಿಂಗ್ಸ್‌ಅನ್ನು ಅದರ ತವರಿನಲ್ಲೇ ಮಣಿಸುವ ಮೂಲಕ ಆರ್‌ಸಿಬಿ ತಮ್ಮ ಸೇಡನ್ನು ತೀರಿಸಿಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ವಿರುದ್ಧ ಆರ್‌ಸಿಬಿ ಹೀನಾಯ ಸೋಲು ಅನುಭವಿಸಿ, ಭಾರೀ ಟೀಕೆಗೆ ಗುರಿಯಾಯಿತು. ಇದೀಗ ಪಂಜಾಬ್‌ ತವರಲ್ಲೇ ಅದಕ್ಕೆ ತಕ್ಕ ಉತ್ತರವನ್ನು ಆರ್‌ಸಿಬಿ ನೀಡಿದೆ.

ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಆರ್‌ಸಿಬಿ ನಾಯಕ ರಜತ್ ಪಡಿದಾರ್ ಅವರು ಮೊದಲು ಫೀಲ್ಡಿಂಗ್ ಆಯ್ದುಕೊಂಡು, ಪಂಜಾಬ್‌ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

20 ಓವರ್‌ನಲ್ಲಿ  ಪಂಜಾಬ್‌ 6 ವಿಕೆಟ್‌ ಕಳೆದುಕೊಂಡು 157 ರನ್ ಗ‌ಳಿಸಿ, ಆರ್‌ಸಿಗೆ 158ರನ್ ಗೆಲುವಿನ ಟಾರ್ಗೆಟ್ ನೀಡಿತು. ಗುರಿ ಬೆನ್ನಟ್ಟಿದ ಆರ್‌ಸಿಬಿ ಆಟಗಾರರು ಇನ್ನು 6 ಎಸೆತಗಳು ಬಾಕಿಯಿರುವಾಗ ಪಂಜಾಬ್ ವಿರುದ್ಧ 7 ವಿಕೆಟ್‌ಗಳ ಅಮೋಘ ಜಯ ಗಳಿಸಿತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments