ವಿರಾಟ್ ಕೊಹ್ಲಿ ನಾಯಕತ್ವ ಕಳೆದುಕೊಳ್ಳಲು ಕಾರಣ ಇದೇನಾ?!

Webdunia
ಶುಕ್ರವಾರ, 10 ಡಿಸೆಂಬರ್ 2021 (08:55 IST)
ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ಬಿಸಿಸಿಐ ವಿರಾಟ್ ಕೊಹ್ಲಿಗೆ ಕೊಕ್ ನೀಡಲು ಕಾರಣವೇನು ಎಂಬ ಚರ್ಚೆ ಶುರುವಾಗಿದೆ. ಅದರಲ್ಲೂ ಕೆಲವರು ಇದಕ್ಕೆ ಪ್ರಮುಖ ಕಾರಣ ಮುಂಬರುವ ಏಕದಿನ ವಿಶ್ವಕಪ್ ಎನ್ನುತ್ತಿದ್ದಾರೆ.

ಮುಂಬರುವ ಏಕದಿನ ವಿಶ್ವಕಪ್ ಗೆ ಇನ್ನು ಒಂದೇ ವರ್ಷ ಬಾಕಿಯಿದೆ. 2023 ರಲ್ಲಿ ನಡೆಯಲಿರುವ ವಿಶ್ವಕಪ್ ಗೆ ರೋಹಿತ್ ಶರ್ಮಾರನ್ನೇ ತಂಡದ ನಾಯಕರಾಗಿ ಮಾಡಬೇಕು ಎಂಬುದು ಬಿಸಿಸಿಐ ಲೆಕ್ಕಾಚಾರವಾಗಿತ್ತು. ಇದೇ ಕಾರಣಕ್ಕೆ ಕೊಹ್ಲಿಯನ್ನು ತಾವಾಗಿಯೇ ನಾಯಕತ್ವದಿಂದ ಕೆಳಗಿಳಿಯಲು ಸೂಚಿಸಿತ್ತು ಎನ್ನಲಾಗಿದೆ.

ಆದರೆ ವಿರಾಟ್ ನಾಯಕತ್ವ ತ್ಯಜಿಸಲು ಮೀನ ಮೇಷ ಎಣಿಸುತ್ತಿದ್ದರು. ಐಸಿಸಿ ಈವೆಂಟ್ ಗಳಲ್ಲಿ ಕೊಹ್ಲಿ ದಾಖಲೆ ಚೆನ್ನಾಗಿಲ್ಲ. ಹೀಗಾಗಿ ತಂಡದ ಹಿತದೃಷ್ಟಿಯಿಂದ ಆಯ್ಕೆ ಸಮಿತಿಯೇ ಅವರನ್ನು ಪದಚ್ಯುತಗೊಳಿಸಿತು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments