Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ನಾಯಕತ್ವ ಕಳೆದುಕೊಳ್ಳಲು ಕಾರಣ ಇದೇನಾ?!

Webdunia
ಶುಕ್ರವಾರ, 10 ಡಿಸೆಂಬರ್ 2021 (08:55 IST)
ಮುಂಬೈ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ಬಿಸಿಸಿಐ ವಿರಾಟ್ ಕೊಹ್ಲಿಗೆ ಕೊಕ್ ನೀಡಲು ಕಾರಣವೇನು ಎಂಬ ಚರ್ಚೆ ಶುರುವಾಗಿದೆ. ಅದರಲ್ಲೂ ಕೆಲವರು ಇದಕ್ಕೆ ಪ್ರಮುಖ ಕಾರಣ ಮುಂಬರುವ ಏಕದಿನ ವಿಶ್ವಕಪ್ ಎನ್ನುತ್ತಿದ್ದಾರೆ.

ಮುಂಬರುವ ಏಕದಿನ ವಿಶ್ವಕಪ್ ಗೆ ಇನ್ನು ಒಂದೇ ವರ್ಷ ಬಾಕಿಯಿದೆ. 2023 ರಲ್ಲಿ ನಡೆಯಲಿರುವ ವಿಶ್ವಕಪ್ ಗೆ ರೋಹಿತ್ ಶರ್ಮಾರನ್ನೇ ತಂಡದ ನಾಯಕರಾಗಿ ಮಾಡಬೇಕು ಎಂಬುದು ಬಿಸಿಸಿಐ ಲೆಕ್ಕಾಚಾರವಾಗಿತ್ತು. ಇದೇ ಕಾರಣಕ್ಕೆ ಕೊಹ್ಲಿಯನ್ನು ತಾವಾಗಿಯೇ ನಾಯಕತ್ವದಿಂದ ಕೆಳಗಿಳಿಯಲು ಸೂಚಿಸಿತ್ತು ಎನ್ನಲಾಗಿದೆ.

ಆದರೆ ವಿರಾಟ್ ನಾಯಕತ್ವ ತ್ಯಜಿಸಲು ಮೀನ ಮೇಷ ಎಣಿಸುತ್ತಿದ್ದರು. ಐಸಿಸಿ ಈವೆಂಟ್ ಗಳಲ್ಲಿ ಕೊಹ್ಲಿ ದಾಖಲೆ ಚೆನ್ನಾಗಿಲ್ಲ. ಹೀಗಾಗಿ ತಂಡದ ಹಿತದೃಷ್ಟಿಯಿಂದ ಆಯ್ಕೆ ಸಮಿತಿಯೇ ಅವರನ್ನು ಪದಚ್ಯುತಗೊಳಿಸಿತು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments