ವಿರಾಟ್ ನಾಯಕತ್ವ ಬಿಡದಂತೆ ಸೂಚಿಸಿದ್ದೆವು: ಮುಖ್ಯ ಆಯ್ಕೆಗಾರ!

Webdunia
ಶನಿವಾರ, 1 ಜನವರಿ 2022 (10:54 IST)
ಮುಂಬೈ: ಟೀಂ ಇಂಡಿಯಾ ಟಿ20 ನಾಯಕತ್ವ ಬಿಡದಂತೆ ವಿರಾಟ್ ಕೊಹ್ಲಿಗೆ ಮನವಿ ಮಾಡಿದ್ದೆವು ಎಂದು ಈ ಮೊದಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ ಮಾತನ್ನೇ ಈಗ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಪುನರುಚ್ಚರಿಸಿದ್ದಾರೆ.

ಗಂಗೂಲಿ ಹೇಳಿಕೆ ಬೆನ್ನಲ್ಲೇ ಕೊಹ್ಲಿ ನನಗೆ ಯಾರೂ ನಾಯಕತ್ವ ಬಿಡದಂತೆ ಸೂಚಿಸಿರಲಿಲ್ಲ. ಸೀಮಿತ ಓವರ್ ಗಳ ನಾಯಕತ್ವದಿಂದ ಕೆಳಗಿಳಿಸುತ್ತಿರುವುದಾಗಿ ಕೇವಲ 90 ನಿಮಿಷಗಳ ಮೊದಲು ಹೇಳಿದ್ದರು ಎಂದು ವಿವಾದ ಸೃಷ್ಟಿಸಿದ್ದರು.

ಆದರೆ ಈಗ ಮುಖ್ಯ ಆಯ್ಕೆಗಾರರೂ ಗಂಗೂಲಿ ಹೇಳಿಕೆಯನ್ನೇ ಪುನರುಚ್ಚರಿಸುತ್ತಿದ್ದಾರೆ. ಟಿ20 ನಾಯಕತ್ವ ಬಿಡದಂತೆ ಸೂಚಿಸಿದ್ದೆವು. ಆದರೆ ಅವರು ಬಿಟ್ಟಾಗ ಅನಿವಾರ್ಯವಾಗಿ ಏಕದಿನ ನಾಯಕತ್ವದಿಂದಲೂ ಕಿತ್ತು ಹಾಕಲಾಯಿತು. ಈ ಬಗ್ಗೆ ಖುದ್ದು ನಾನೇ 90 ನಿಮಿಷಗಳ ಮೊದಲು ಕೊಹ್ಲಿಗೆ ಕರೆ ಮಾಡಿ ಮಾತನಾಡಿದ್ದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

FIFA ವಿಶ್ವಕಪ್ ವೇಳೆ ಎಲ್ಲರೂ ಮೈದಾನವನ್ನೇ ನೋಡ್ತಿದ್ದರೆ ಈ ತಾತಪ್ಪ ನೋಡ್ತಿದ್ದಿದ್ದೇ ಬೇರೆ

ವೈಭವ್ ಸೂರ್ಯವಂಶಿ, ಶ್ರೀಲಂಕಾ ಆಟಗಾರರ ನಡುವಿನ ಘರ್ಷಣೆಯಲ್ಲಿ ತಪ್ಪು ಯಾರದ್ದು Video

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

ಮುಂದಿನ ಸುದ್ದಿ
Show comments