Webdunia - Bharat's app for daily news and videos

Install App

ವಿರಾಟ್ ನಾಯಕತ್ವ ಬಿಡದಂತೆ ಸೂಚಿಸಿದ್ದೆವು: ಮುಖ್ಯ ಆಯ್ಕೆಗಾರ!

Webdunia
ಶನಿವಾರ, 1 ಜನವರಿ 2022 (10:54 IST)
ಮುಂಬೈ: ಟೀಂ ಇಂಡಿಯಾ ಟಿ20 ನಾಯಕತ್ವ ಬಿಡದಂತೆ ವಿರಾಟ್ ಕೊಹ್ಲಿಗೆ ಮನವಿ ಮಾಡಿದ್ದೆವು ಎಂದು ಈ ಮೊದಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ ಮಾತನ್ನೇ ಈಗ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಪುನರುಚ್ಚರಿಸಿದ್ದಾರೆ.

ಗಂಗೂಲಿ ಹೇಳಿಕೆ ಬೆನ್ನಲ್ಲೇ ಕೊಹ್ಲಿ ನನಗೆ ಯಾರೂ ನಾಯಕತ್ವ ಬಿಡದಂತೆ ಸೂಚಿಸಿರಲಿಲ್ಲ. ಸೀಮಿತ ಓವರ್ ಗಳ ನಾಯಕತ್ವದಿಂದ ಕೆಳಗಿಳಿಸುತ್ತಿರುವುದಾಗಿ ಕೇವಲ 90 ನಿಮಿಷಗಳ ಮೊದಲು ಹೇಳಿದ್ದರು ಎಂದು ವಿವಾದ ಸೃಷ್ಟಿಸಿದ್ದರು.

ಆದರೆ ಈಗ ಮುಖ್ಯ ಆಯ್ಕೆಗಾರರೂ ಗಂಗೂಲಿ ಹೇಳಿಕೆಯನ್ನೇ ಪುನರುಚ್ಚರಿಸುತ್ತಿದ್ದಾರೆ. ಟಿ20 ನಾಯಕತ್ವ ಬಿಡದಂತೆ ಸೂಚಿಸಿದ್ದೆವು. ಆದರೆ ಅವರು ಬಿಟ್ಟಾಗ ಅನಿವಾರ್ಯವಾಗಿ ಏಕದಿನ ನಾಯಕತ್ವದಿಂದಲೂ ಕಿತ್ತು ಹಾಕಲಾಯಿತು. ಈ ಬಗ್ಗೆ ಖುದ್ದು ನಾನೇ 90 ನಿಮಿಷಗಳ ಮೊದಲು ಕೊಹ್ಲಿಗೆ ಕರೆ ಮಾಡಿ ಮಾತನಾಡಿದ್ದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments