Webdunia - Bharat's app for daily news and videos

Install App

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

Sampriya
ಶುಕ್ರವಾರ, 18 ಏಪ್ರಿಲ್ 2025 (21:54 IST)
Photo Credit X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್‌ ಟಾಸ್‌ ಗೆದ್ದಿದೆ. ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

 ಮಳೆಯ ಹಿನ್ನೆಲೆ ಕೆಲ ಗಂಟೆ ಪಂದ್ಯಾಟ ವಿಳಂವವಾಯಿತು. ಈ ಹಿನ್ನೆಲೆ 20ಓವರ್‌ಗಳ ಪಂದ್ಯಾಟವನ್ನು 14ಓವರ್‌ಗಳಿಗೆ ಕಡಿತಗೊಳಿಸಲಾಗದೆ.   ಮೂವರು ಬೌಲರ್‌ಗಳು ಗರಿಷ್ಠ ತಲಾ 4 ಓವರ್‌ಗಳನ್ನು ಮತ್ತು 1 ಬೌಲರ್ ಉಳಿದ 2 ಓವರ್‌ಗಳನ್ನು ಬೌಲ್ ಮಾಡಬಹುದು.

ಟಾಸ್ ನಡೆಸುವ ಮುನ್ನವೇ ತುಂತುರು ಮಳೆಯಿಂದ ನಿಗದಿಯಾದ ಸಮಯದಲ್ಲಿ ಪಂದ್ಯಾಟ ಆರಂಭಗೊಳ್ಳಲಿಲ್ಲ. ಉತ್ತಮ ಆರಂಭದೊಂದಿಗೆ ಐಪಿಎಲ್‌ 18ನೇ ಆವೃತ್ತಿಯನ್ನು ಆರಂಭಿಸಿದ ಆರ್‌ಸಿಬಿ 6 ಪಂದ್ಯಾಟಗಳಲ್ಲಿ ನಾಲ್ಕು ಗೆಲುವು ಸಾಧಿಸಿದೆ.

ತವರಿನಲ್ಲಿ ನಡೆದ ಎರಡು ಪಂದ್ಯಾಟಗಳಲ್ಲೂ ಆರ್‌ಸಿಬಿ ಸೋಲು ಅನುಭವಿಸಿತು.  ಅಂತಿಮವಾಗಿ ತವರು ಮೈದಾನದಲ್ಲಿ ತಮ್ಮ ಸೋಲಿನ ಸರಣಿಯನ್ನು ಮುರಿಯಲು ಆಶಿಸುತ್ತಿರುವ ಆರ್‌ಸಿಬಿ, ಇದೀಗ ಗ್ರೌಂಡ್‌ಗೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Digvesh Rathi: ಎರಡು ಭಾರಿ ದಂಡ ವಿಧಿಸಿದರು ನಿಲ್ಲಿಸದ ನೋಟ್‌ಬುಕ್‌ ಸೆಲೆಬ್ರೇಶನ್‌

IPL 2025: ಚೆನ್ನೈ ತಂಡದ ಮಹಾ ಎಡವಟ್ಟು: ನಿಯಮ ಮರೆತು ಪಂದ್ಯ ಸೋತ ಧೋನಿ ಪಡೆ

IPL 2025: ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 16 ವರ್ಷಗಳ ಬಳಿಕ ಈ ದಾಖಲೆ ಬರೆದ ಆರ್‌ಸಿಬಿ

IPL 2025: ಚೆನ್ನೈ ವಿರುದ್ಧದ ರೋಚಕ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ: ಮತ್ತೆ ಅಗ್ರಸ್ಥಾನದೊಂದಿಗೆ ಪ್ಲೇಆಫ್‌ಗೆ ಸನಿಹ

RCB vs CSK Match:ಶೆಫರ್ಡ್‌ ಅಬ್ಬರದ ಬ್ಯಾಟಿಂಗ್‌ಗೆ ನಲುಗಿದ ಚೆನ್ನೈ, ಆರ್‌ಸಿಬಿಯಿಂದ ಬಿಗ್ ಟಾರ್ಗೆಟ್‌

ಮುಂದಿನ ಸುದ್ದಿ
Show comments